2000 ಅಡಿ ಆಳದ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಮೂಲದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಮೂರು ದಿನದ ಬಳಿಕ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಶ್ರೀನಂದಾ ಶವ ಪತ್ತೆಯಾಗಿದೆ. ಇನ್ನು ಶ್ರೀನಂದಾ ಮೃತದೇಹ ಸಿಕ್ಕ ಸ್ಥಳ ನೋಡಿದ್ರೆ ಕೈ ಕಾಲು ನಡುಗುತ್ತವೆ. ಹೌದು... ಆಕೆ ಬಿದ್ದ ಜಾಗ ಅಷ್ಟೊಂದು ಭಯಾನಕವಾಗಿದೆ. ದೊಡ್ಡ ದೊಡ್ಡ ಗಿಡ ಮರಳು, ಬೃಹತ್ ಆಕಾದರ ಕಲ್ಲು ಬಂಡೆಯ ಸುಮಾರು 2000 ಅಡಿ ಆಳಕ್ಕೆ ಶ್ರೀನಂದಾ ಬಿದ್ದಿದ್ದಾಳೆ. ನೀವು ಆಕೆ ಬಿದ್ದ ಜಾಗವನ್ನು ನೋಡಿ.
ಚಿಕ್ಕಮಗಳೂರು, (ಏಪ್ರಿಲ್ 10): ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಮೂಲದ ಬಾಲಕಿ ಶ್ರೀನಂದಾ (Srinanda) ಮೃತದೇಹ ಪತ್ತೆಯಾಗಿದೆ. ಮೂರು ದಿನದ ಬಳಿಕ ಚಿಕ್ಕಮಗಳೂರಿನ (Chikkamagaluru) ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಶ್ರೀನಂದಾ ಶವ ಪತ್ತೆಯಾಗಿದೆ. ಇನ್ನು ಶ್ರೀನಂದಾ ಮೃತದೇಹ ಸಿಕ್ಕ ಸ್ಥಳ ನೋಡಿದ್ರೆ ಕೈ ಕಾಲು ನಡುಗುತ್ತವೆ. ಹೌದು… ಆಕೆ ಬಿದ್ದ ಜಾಗ ಅಷ್ಟೊಂದು ಭಯಾನಕವಾಗಿದೆ. ದೊಡ್ಡ ದೊಡ್ಡ ಗಿಡ ಮರಳು, ಬೃಹತ್ ಆಕಾದರ ಕಲ್ಲು ಬಂಡೆಯ ಸುಮಾರು 2000 ಅಡಿ ಆಳಕ್ಕೆ ಶ್ರೀನಂದಾ ಬಿದ್ದಿದ್ದಾಳೆ. ನೀವು ಆಕೆ ಬಿದ್ದ ಜಾಗವನ್ನು ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us

