ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ?
‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ನಟಿ ರಚಿತಾ ರಾಮ್ ಅವರು ಪ್ರಚಾರಕ್ಕೆ ಬಂದಿಲ್ಲ. ಆದ್ದರಿಂದ ಅವರ ವಿರುದ್ಧ ದೂರು ನೀಡಲಾಗಿದೆ. ಈ ಕುರಿತು ಇಂದು (ಜೂನ್ 17) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ನಡೆದಿದೆ. ನಾಯಕ ನಟ ಶ್ರೀನಗರ ಕಿಟ್ಟಿ ಸೇರಿದಂತೆ ಚಿತ್ರತಂಡದ ಪ್ರಮುಖರು ಇದರಲ್ಲಿ ಭಾಗಿಯಾಗಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಚಿತ್ರದ ನಾಯಕಿ ರಚಿತಾ ರಾಮ್ ಅವರು ಪ್ರಚಾರಕ್ಕೆ ಬಾರದ ಕಾರಣ ಅವರ ವಿರುದ್ಧ ದೂರು ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ. ನಾಯಕ ನಟ ಶ್ರೀನಗರ ಕಿಟ್ಟಿ (Srinagara Kitty) ಸೇರಿದಂತೆ ಚಿತ್ರತಂಡದ ಪ್ರಮುಖರು ಇದರಲ್ಲಿ ಭಾಗಿಯಾಗಿದ್ದಾರೆ. ಚಿತ್ರತಂಡದ ದೂರನ್ನು ವಾಣಿಜ್ಯ ಮಂಡಳು ಅಧ್ಯಕ್ಷ ನರಸಿಂಹಲು ಆಲಿಸಿದ್ದಾರೆ. ಅಲ್ಲದೇ, ಎದುರಾಗಿರುವ ಸಮಸ್ಯೆಯನ್ನು ಪರಿಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ನಿರ್ದೇಶಕ ನಾಗಶೇಖರ್, ನಿರ್ಮಾಪಕ ಛಲವಾದಿ ಕುಮಾರ್ ಅವರು ನಟಿ ರಚಿತಾ ರಾಮ್ (Rachita Ram) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ

ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು

ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
