ಶಂಕರ್​ನಾಗ್ ನೆನೆದು ಕಣ್ಣೀರು ಹಾಕಿದ ‘ಕೆಜಿಎಫ್’ ಕಲಾವಿದ ಕೃಷ್ಣ ರಾವ್

ಶಂಕರ್​ ನಾಗ್​ ನಿಧನ ಹೊಂದಿ ಕೆಲವು ದಶಕಗಳೇ ಕಳೆದಿವೆ. ಆದಾಗ್ಯೂ, ಕೃಷ್ಣ ರಾವ್ ಅವರ ಮನದಲ್ಲಿ ಇರುವ ನೋವು ಇನ್ನೂ ಕಡಿಮೆ ಆಗಿಲ್ಲ.

ಶಂಕರ್​ನಾಗ್ ನೆನೆದು ಕಣ್ಣೀರು ಹಾಕಿದ ‘ಕೆಜಿಎಫ್’ ಕಲಾವಿದ ಕೃಷ್ಣ ರಾವ್
| Updated By: ರಾಜೇಶ್ ದುಗ್ಗುಮನೆ

Updated on: May 29, 2022 | 7:35 AM

ಶಂಕರ್​​ನಾಗ್ ಅವರು (Shankar Nag) ಮಾಡಿದ ಕೆಲಸ ಅನೇಕರಿಗೆ ಮಾದರಿ. ನಿರ್ದೇಶಕನಾಗಿ, ನಟನಾಗಿ ಅವರು ಭೇಷ್ ಎನಿಸಿಕೊಂಡಿದ್ದರು. ಅವರಿಂದ ಸಾಕಷ್ಟು ವಿಚಾರವನ್ನು ಅನೇಕರು ಕಲಿತಿದ್ದಾರೆ. 40ಕ್ಕೂ ಅಧಿಕ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದವರು ಕೃಷ್ಣ ರಾವ್ (Krishna Rao). ‘ಕೆಜಿಎಫ್’ ಸಿನಿಮಾದಲ್ಲಿ ಅಂಧ ತಾತನ ಪಾತ್ರ ಮಾಡುವ ಮೂಲಕ ಜನಮನ್ನಣೆ ಪಡೆದ ಕೃಷ್ಣ ರಾವ್ ಅವರು ಶಂಕರ್​ನಾಗ್​ ಬಗ್ಗೆ ಮಾತನಾಡಿದ್ದಾರೆ. ಅವರನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಶಂಕರ್ ನಾಗ್​ ಅವರನ್ನು ಕೃಷ್ಣ ರಾವ್ ಹತ್ತಿರದಿಂದ ಕಂಡಿದ್ದರು. ಅವರ ಕೆಲಸವನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಶಂಕರ್​ ನಾಗ್​ ನಿಧನ ಹೊಂದಿ ಕೆಲವು ದಶಕಗಳೇ ಕಳೆದಿವೆ. ಆದಾಗ್ಯೂ, ಕೃಷ್ಣ ರಾವ್ ಅವರ ಮನದಲ್ಲಿ ಇರುವ ನೋವು ಇನ್ನೂ ಕಡಿಮೆ ಆಗಿಲ್ಲ. ಆ ನೋವನ್ನು ಟಿವಿ9 ಕನ್ನಡದ ಜತೆಗೆ ಅವರು ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ