‘ಕೆಜಿಎಫ್ ಎರಡು ಪಾರ್ಟ್ನಲ್ಲಿ ತರುವ ಬಗ್ಗೆ ಮೊದಲೇ ನಿರ್ಧಾರ ಆಗಿತ್ತು, ನಮ್ಮ ಬಳಿ ಸದ್ಯಕ್ಕೆ ಆ ಆಲೋಚನೆ ಇಲ್ಲ’: ಸುದೀಪ್
‘ವಿಕ್ರಾಂತ್ ರೋಣ ಭಾಗ 2’ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಉತ್ತರ ನೀಡಿದ್ದಾರೆ. ಸದ್ಯಕ್ಕಂತೂ ಆ ಆಲೋಚನೆ ಇಲ್ಲ ಎಂದಿದ್ದಾರೆ ಅವರು.
ಇತ್ತೀಚೆಗೆ ಹಲವು ಸಿನಿಮಾಗಳು ಎರಡು ಪಾರ್ಟ್ಗಳಲ್ಲಿ ಬರುತ್ತಿವೆ. ‘ಕೆಜಿಎಫ್’ (KGF), ‘ಬಾಹುಬಲಿ’ ಎರಡು ಪಾರ್ಟ್ಗಳಲ್ಲಿ ಬಂದಿವೆ. ‘ಪುಷ್ಪ’ ಚಿತ್ರ (Pushpa) ಕೂಡ ಎರಡು ಪಾರ್ಟ್ಗಳಲ್ಲಿ ಬರಲು ರೆಡಿ ಆಗಿದೆ. ಹೀಗಾಗಿ, ‘ವಿಕ್ರಾಂತ್ ರೋಣ ಭಾಗ 2’ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಉತ್ತರ ನೀಡಿದ್ದಾರೆ. ಸದ್ಯಕ್ಕಂತೂ ಆ ಆಲೋಚನೆ ಇಲ್ಲ ಎಂದಿದ್ದಾರೆ ಅವರು.
Follow Us
Latest Videos
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್

