‘ಕೆಜಿಎಫ್ ತಾತ ಕೃಷ್ಣ ರಾವ್ಗೆ ಶ್ವಾಸಕೋಶದ ಸೋಂಕು ಉಂಟಾಗಿದೆ, ಪರಿಸ್ಥಿತಿ ಗಂಭೀರವಾಗಿದೆ’; ಸಂಬಂಧಿಯಿಂದ ಮಾಹಿತಿ
ಶ್ವಾಸಕೋಶದ ಸೋಂಕು ಉಂಟಾಗಿರುವುದರಿಂದ ಅವರನ್ನು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದ ಬಗ್ಗೆ ಸೋದರ ಸಂಬಂಧಿ ನಂದಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
‘ಕೆಜಿಎಫ್’ (KGF) ತಾತ ಎಂದೇ ಫೇಮಸ್ ಆದ ಕೃಷ್ಣ ರಾವ್ (Krishna Rao) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಶ್ವಾಸಕೋಶದ ಸೋಂಕು ಉಂಟಾಗಿರುವುದರಿಂದ ಅವರನ್ನು ಬೆಂಗಳೂರಿನ ಸೀತಾಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದ ಬಗ್ಗೆ ಸೋದರ ಸಂಬಂಧಿ ನಂದಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಕೃಷ್ಣ ರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

