ಖೋಖೋ ವಿಶ್ವಕಪ್ ಗೆದ್ದ ಚೈತ್ರಾಗೆ ಟಿವಿ9 ಹೆಮ್ಮೆಯ ಕನ್ನಡತಿ ಗೌರವ
ಬೆಂಗಳೂರು: ಖೋಖೋ ಕ್ರೀಡೆಯಲ್ಲಿ ವಿಶ್ವಕಪ್ ಗೆಲ್ಲುವ ಮೂಲಕ ದೇಶಕ್ಕೇ ಗೌರವ ತಂದಿರುವ ಕ್ರೀಡಾಪಟು ಬಿ. ಚೈತ್ರಾ ಅವರಿಗೆ ಟಿವಿ9 ಕನ್ನಡ ಹೆಮ್ಮೆಯ ಕನ್ನಡತಿ ಪ್ರಶಸ್ತಿ ಲಭಿಸಿದೆ. ಹಳ್ಳಿಯ ಬಡ ರೈತರ ಕುಟುಂಬದಿಂದ ನಾನು ಈ ಮಟ್ಟಕ್ಕೆ ಸಾಧನೆ ಮಾಡಲು ನಮ್ಮ ಶಿಕ್ಷಕರಾದ ಮಂಜು ಸರ್ ಕಾರಣ. ನನ್ನ ಸರ್ ಗಣಿತದ ಶಿಕ್ಷಕರಾಗಿದ್ದರೂ ಜೀವನದ ಮೌಲ್ಯವನ್ನು ಕಲಿಸಿಕೊಟ್ಟಿದ್ದಾರೆ. ಅವರಿಂದಲೇ ನಾನು ನನ್ನಲ್ಲಿರುವ ಪ್ರತಿಭೆಯನ್ನು ತಿಳಿಯಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ಬೆಂಗಳೂರು: ಖೋಖೋ ಕ್ರೀಡೆಯಲ್ಲಿ ವಿಶ್ವಕಪ್ ಗೆಲ್ಲುವ ಮೂಲಕ ದೇಶಕ್ಕೇ ಗೌರವ ತಂದಿರುವ ಮೈಸೂರಿನ ಕ್ರೀಡಾಪಟು ಬಿ. ಚೈತ್ರಾ ಅವರಿಗೆ ಟಿವಿ9 ಕನ್ನಡ ಹೆಮ್ಮೆಯ ಕನ್ನಡತಿ ಪ್ರಶಸ್ತಿ ಲಭಿಸಿದೆ. ಹಳ್ಳಿಯ ಬಡ ರೈತರ ಕುಟುಂಬದಿಂದ ನಾನು ಈ ಮಟ್ಟಕ್ಕೆ ಸಾಧನೆ ಮಾಡಲು ನಮ್ಮ ಶಿಕ್ಷಕರಾದ ಮಂಜು ಸರ್ ಕಾರಣ. ನನ್ನ ಸರ್ ಗಣಿತದ ಶಿಕ್ಷಕರಾಗಿದ್ದರೂ ಜೀವನದ ಮೌಲ್ಯವನ್ನು ಕಲಿಸಿಕೊಟ್ಟಿದ್ದಾರೆ. ಅವರಿಂದಲೇ ನಾನು ನನ್ನಲ್ಲಿರುವ ಪ್ರತಿಭೆಯನ್ನು ತಿಳಿಯಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

