Karnataka Assembly Polls: ಹಿರೇಕೆರೂರಲ್ಲಿ ಸಚಿವ ಬಿಸಿ ಪಾಟೀಲ ಪರ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ, ರೋಡ್ ಶೋ!

Karnataka Assembly Polls: ಹಿರೇಕೆರೂರಲ್ಲಿ ಸಚಿವ ಬಿಸಿ ಪಾಟೀಲ ಪರ ಕಿಚ್ಚ ಸುದೀಪ್ ಅಬ್ಬರದ ಪ್ರಚಾರ, ರೋಡ್ ಶೋ!
|

Updated on: Apr 27, 2023 | 2:56 PM

ಉರಿಬಿಸಿಲು ಲೆಕ್ಕಿಸದೆ ಜನ ತಮ್ಮ ಮೆಚ್ಚಿನ ನಟನನ್ನು ನೋಡಲು ಸೇರಿದ್ದರು. ರೋಡ್ ಶೋನಲ್ಲಿ ಮದಕರಿ ನಾಯಕ ಅಂತ ಬರೆದಿದ್ದ ಬ್ಯಾನರ್ ಗಳೇ ಜಾಸ್ತಿಕಂಡವು.

ಹಾವೇರಿ: ಜಿಲ್ಲೆಯ ಹಿರೇಕೆರೂರ್ ವಿಧಾನಸಭಾ ಕ್ಷೇತ್ರದಲ್ಲಿ (Hirekerur constituency) ಸಚಿವ ಬಿಸಿ ಪಾಟೀಲ್ (BC Patil) ಪರ ಇಂದು ಚಿತ್ರ ನಟ ಕಿಚ್ಚ ಸುದೀಪ್ (Kiccha Sudeep) ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಹಿಂದೆ ಬಿಸಿ ಪಾಟೀಲ್ ಕೂಡ ಚಿತ್ರನಟರಾಗಿದ್ದರಿಂದ ಸುದೀಪ್ ರೊಂದಿಗೆ ಅವರ ಕೆಮಿಸ್ಟ್ರಿ ಚೆನ್ನಾಗಿರುತ್ತದೆ. ಕಿಚ್ಚ ಹೋದೆಡೆಯೆಲ್ಲ ಜನ ಪ್ರವಾಹ ಹರಿದು ಬರುತ್ತಿದೆ. ಹಿರೇಕೆರೂರ್ ನಲ್ಲಿ ನೆರೆದಿರುವ ಜನ ಸಮೂಹ ನೋಡಿ. ಉರಿಬಿಸಿಲು ಲೆಕ್ಕಿಸದೆ ಜನ ತಮ್ಮ ಮೆಚ್ಚಿನ ನಟನನ್ನು ನೋಡಲು ಸೇರಿದ್ದರು. ರೋಡ್ ಶೋನಲ್ಲಿ ಮದಕರಿ ನಾಯಕ ಅಂತ ಬರೆದಿದ್ದ ಬ್ಯಾನರ್ ಗಳೇ ಜಾಸ್ತಿಕಂಡವು. ಮಿಲಿಯನ್ ಡಾಲರ್ ಪ್ರಶ್ನೆಯೇನೆಂದರೆ, ಮತದಾರರಿಗೆ ಕಿಚ್ಚನ ಬಗ್ಗೆ ಇರುವ ಪ್ರೀತಿ, ಅಭಿಮಾನ ಬಿಸಿ ಪಾಟೀಲ್ ಅವರಿಗೆ ವೋಟುಗಳಲ್ಲಿ ಪರಿವರ್ತನೆಯಾಗಬಹುದೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ