ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಹನುಮಂತನ ತಾಯಿ ಕಾಲೆಳೆದ ಸುದೀಪ್
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಈ ಸೀಸನ್ ಸಾಕಷ್ಟು ಕಲರ್ಫುಲ್ ಆಗಿತ್ತು. ಈ ಶೋ ಈಗ ಫಿನಾಲೆ ಹಂತಕ್ಕೆ ಬಂದಿದೆ. ಈ ವೇಳೆ ಸುದೀಪ್ ಅವರು ಹನುಮಂತನ ತಾಯಿಯ ಕಾಲೆಳೆಯುವ ಕೆಲಸ ಮಾಡಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆ ವೇದಿಕೆಗೆ ಸುದೀಪ್ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಫಿನಾಲೆಯಲ್ಲಿರುವ ಸ್ಪರ್ಧಿಗಳ ಕುಟುಂಬದವರನ್ನು ಮಾತನಾಡಿಸುವ ಕೆಲಸವನ್ನು ಸುದೀಪ್ ಮಾಡಿದ್ದಾರೆ. ಅವರು ವೇದಿಕೆ ಮೇಲೆ ಹನುಮಂತನ ತಾಯಿಯ ಕಾಲೆಳೆದಿದ್ದಾರೆ. ‘ಒಪ್ಪಿಗೆ ಇದೆಯೇನಮ್ಮ’ ಎಂದು ಸುದೀಪ್ ಕೇಳಿದರು. ಇದಕ್ಕೆ ಇಲ್ಲ ಎಂಬ ಉತ್ತರ ಅವರ ತಾಯಿ ಇಂದ ಬಂತು. ‘ಈಗ ಹನುಮಂತ ಹುಡಗಿನ ನೋಡಿದಾರೆ, ಮುಂದೆ ಅವರು ಗಂಡನ್ನು ನೋಡ್ತಾರೆ’ ಎಂದರು ಸುದೀಪ್.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!

