ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಸ್ಪರ್ಧಿಗಳ ಮೇಲೆ ಅಬ್ಬರಿಸಿದ ಕಿಚ್ಚ

ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಸ್ಪರ್ಧಿಗಳ ಮೇಲೆ ಅಬ್ಬರಿಸಿದ ಕಿಚ್ಚ
|

Updated on:Oct 12, 2024 | 5:18 PM

ಬಿಗ್​ಬಾಸ್ ಕನ್ನಡ ಸೀಸನ್ 11 ರ ಎರಡನೇ ವಾರದ ಪಂಚಾಯ್ತಿ ಇಂದು (ಅಕ್ಟೋಬರ್ 12) ನಡೆಯಲಿದೆ. ಕಳೆದ ವಾರ ಲಾಯರ್ ಜಗದೀಶ್ ಮೇಲೆ ಅಬ್ಬರಿಸಿದ್ದ ಕಿಚ್ಚ ಸುದೀಪ್, ಎರಡನೇ ವಾರವೂ ಸಹ ಕೆಲ ಸ್ಪರ್ಧಿಗಳ ಮೇಲೆ ಅಬ್ಬರಿಸಿರುವುದು ಹೊಸ ಪ್ರೋಮೋದಿಂದ ತಿಳಿದು ಬರುತ್ತಿದೆ. ರಾತ್ರಿ 9ಕ್ಕೆ ಎಪಿಸೋಡ್ ಪ್ರಸಾರ ಆಗಲಿದೆ.

ಬಿಗ್​ಬಾಸ್ ಕನ್ನಡ ಸೀಸನ್ 11 ರ ಎರಡನೇ ಕಿಚ್ಚನ ಪಂಚಾಯ್ತಿ ಇಂದು (ಅಕ್ಟೋಬರ್ 12) ನಡೆಯಲಿದೆ. ಮೊದಲನೇ ಕಿಚ್ಚನ ಪಂಚಾಯ್ತಿಯಲ್ಲಿ ಲಾಯರ್ ಜಗದೀಶ್ ವಿರುದ್ಧ ಅಬ್ಬರಿಸಿದ್ದರು ಕಿಚ್ಚ ಸುದೀಪ್. ‘ಶೋ ಬಂದ್ ಮಾಡಿಸ್ತೀನಿ’ ಎಂದು ಚಾಲೆಂಜ್ ಮಾಡಿದ್ದ ಜಗದೀಶ್​ಗೆ ನೇರವಾಗಿಯೇ ‘ನಿಮ್ಮ ಅಪ್ಪನ ಕೈಯಲ್ಲೂ ಸಾಧ್ಯವಿಲ್ಲ’ ಎಂದಿದ್ದರು. ಇದೀಗ ಎರಡನೇ ವಾರಕ್ಕ ಕಿಚ್ಚ ಬಂದಿದ್ದಾರೆ. ಎರಡೆನೇ ವಾರದಲ್ಲಿಯೂ ಸಹ ಮನೆಯಲ್ಲಿ ಸಾಕಷ್ಟು ಜಗಳ, ಗಲಾಟೆ, ಕೆಲವರ ಕಿತ್ತಾಟ ಇನ್ನಿತರೆಗಳು ನಡೆದಿವೆ. ಕೆಲವರು ಇತರೆ ಸ್ಪರ್ಧಿಗಳ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದು ಸಹ ಇದೆ. ಇದೀಗ ಎರಡನೇ ವಾರದ ಪಂಚಾಯ್ತಗೆ ಆಗಮಿಸಿರುವ ಕಿಚ್ಚ, ಕಳೆದ ಬಾರಿಯಂತೆಯೇ ಕೆಲ ಸ್ಪರ್ಧಿಗಳ ಮೇಲೆ ಅಬ್ಬರಿಸಿದ್ದಾರೆ. ಅಲ್ಲದೆ ‘ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Sat, 12 October 24

Follow us
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
‘ಪ್ರಾಮಾಣಿಕತೆ ಇಲ್ಲದವರಿಗೆ ಪ್ರಾಯಶ್ಚಿತ ಇದ್ದೇ ಇರುತ್ತೆ’; ಸುದೀಪ್
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ಕುಮಾರಸ್ವಾಮಿ ಕೇಂದ್ರ ಸಚಿವರಾದರೂ ಹೆಚ್ಚು ಸಮಯ ಬೆಂಗಳೂರಲ್ಲಿ ಇರುತ್ತಾರೆ
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾಸ್ವಾಮಿ ಪ್ರೇತಾತ್ಮ! ವಿಡಿಯೋ ವೈರಲ್
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ವಿಜಯದಶಮಿ: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಮೈಸೂರಿನ ಬಲರಾಮ್ ಮತ್ತು ಬೆಂಗಳೂರಿನ ನಾರಾಯಣ್ ನಡುವೆ ವಜ್ರಮುಷ್ಠಿ ಕಾಳಗ
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಪಾರ್ವತಿ ಸಿದ್ದರಾಮಯ್ಯ ಕಾರಲ್ಲಿ ಕುಳಿತೇ ಚಾಮುಂಡೇಶ್ವರಿಯ ದರ್ಶನ ಪಡೆದರು
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಮೈಸೂರು ದಸರಾ 2024: ಸಿಎಂ, ಡಿಸಿಎಂಗೆ ಪಂಚಲೋಹ ವಿಗ್ರಹ ಉಡುಗೊರೆ
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ಹತ್ತನೇ ಚಾಮರಾಜ್ ಒಡೆಯರ್ ಕಾಲದಿಂದ ಅಂಬಾರಿ ಇತಿಹಾಸ ಆರಂಭ: ಡಾ ಅಯ್ಯಂಗಾರ್
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು
ನಿಶ್ಚಲವಾಗಿ ನಿಂತಿದ್ದ ಗೂಡ್ಸ್ ಟ್ರೈನಿಗೆ ಢಿಕ್ಕಿ, ಹಳಿಬಿಟ್ಟ ಆರು ಬೋಗಿಗಳು