Kichcha Sudeep: ‘ಕನ್ನಡದ ಧ್ವಜ ಯಾವಾಗ್ಲೂ ಮೇಲಿರಬೇಕು’: ಚೆನ್ನೈ ವಿರುದ್ಧ ಗೆದ್ದ ಖುಷಿಯಲ್ಲಿ ಸುದೀಪ್​ ಮಾತು

Kichcha Sudeep: ‘ಕನ್ನಡದ ಧ್ವಜ ಯಾವಾಗ್ಲೂ ಮೇಲಿರಬೇಕು’: ಚೆನ್ನೈ ವಿರುದ್ಧ ಗೆದ್ದ ಖುಷಿಯಲ್ಲಿ ಸುದೀಪ್​ ಮಾತು
|

Updated on:Mar 05, 2023 | 4:08 PM

Karnataka Bulldozers | CCL: ಕರ್ನಾಟಕ ಬುಲ್ಡೋಜರ್ಸ್ ತಂಡವು ಚೆನ್ನೈ ರೈನೋಸ್​ ವಿರುದ್ಧ ಜಯಭೇರಿ ಬಾರಿಸಿತು. ಆ ಖುಷಿಯಲ್ಲಿ ಕಿಚ್ಚ ಸುದೀಪ್​ ಅವರು ಕರುನಾಡ ಬಾವುಟ ಹಿಡಿದು ಸಂಭ್ರಮಿಸಿದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಮಾ.4) ಚೆನ್ನೈ ರೈನೋಸ್​ (Chennai Rhinos) ಮತ್ತು ಕರ್ನಾಟಕ ಬುಲ್ಡೋಜರ್ಸ್​ ತಂಡಗಳ ನಡುವೆ ರೋಚಕ ಪಂದ್ಯ ನಡೆಯಿತು. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಕ್ರೀಡಾಂಗಣದಲ್ಲಿ ಜಮಾಯಿಸಿದ್ದರು. ತವರಿನಲ್ಲಿ ಕರ್ನಾಟಕ ಬುಲ್ಡೋಜರ್ಸ್​ (Karnataka Bulldozers) ತಂಡ ಜಯಭೇರಿ ಬಾರಿಸಿತು. ಪಂದ್ಯ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಟಿವಿ9 ಜೊತೆ ಮಾತನಾಡಿದರು. ‘ಕನ್ನಡದ ಬಾವುಟ ಯಾವಾಗಲೂ ಮೇಲಿರಬೇಕು’ ಎಂದು ಅವರು ಹೆಮ್ಮೆಯಿಂದ ಹೇಳಿದರು. ತಮ್ಮ ತಂಡಕ್ಕೆ ಬೆಂಬಲ ನೀಡಿದ ಕ್ರಿಕೆಟ್​ಪ್ರೇಮಿಗಳಿಗೆ ಹಾಗೂ ಅಭಿಮಾನಿಗಳಿಗೆ ಸುದೀಪ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:08 pm, Sun, 5 March 23

Follow us
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು