ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್

Updated on: Sep 21, 2024 | 8:17 AM

ಸುದೀಪ್ ಇದ್ದಲ್ಲಿ ಹಾಸ್ಯಕ್ಕೆ ಕೊರತೆ ಏನಿಲ್ಲ. ಅವರು ವೇದಿಕೆ ಏರುತ್ತಿದ್ದಂತೆ ಎಲ್ಲರನ್ನೂ ನಗಿಸಿದರು. ಆಗಲೇ ಸಮಯ ಮೀರಿತ್ತು. ಹೀಗಾಗಿ ‘ಎಲ್ಲರ ಗಮನ ಬಾರ್ ಕೌಂಟರ್​ ಮೇಲೆ ಇದೆ’ ಎನ್ನುವ ಮೂಲಕ ಎಲ್ಲರಲ್ಲೂ ನಗು ಉಕ್ಕಿಸಿದರು.

ಸ್ಯಾಂಡಲ್​ವುಡ್ ಕ್ರೀಡೆ ಮತ್ತು ಸಾಂಸ್ಕೃತಿಕ ಒಕ್ಕೂಟ ಸಮಾರಂಭಕ್ಕೆ ಕಿಚ್ಚ ಸುದೀಪ್ ಅವರು ಅತಿಥಿಯಾಗಿ ಬಂದಿದ್ದರು. ಈ ವೇಳೆ ಸುದೀಪ್ ವೇದಿಕೆ ಮೇಲೆ ನಿಂತು ಮಾತನಾಡಿದ್ದಾರೆ. ಸುದೀಪ್ ಇದ್ದಲ್ಲಿ ಹಾಸ್ಯಕ್ಕೆ ಕೊರತೆ ಏನಿಲ್ಲ. ಅವರು ವೇದಿಕೆ ಏರುತ್ತಿದ್ದಂತೆ ಎಲ್ಲರನ್ನೂ ನಗಿಸಿದರು. ಆಗಲೇ ಸಮಯ ಮೀರಿತ್ತು. ಹೀಗಾಗಿ ‘ಎಲ್ಲರ ಗಮನ ಬಾರ್ ಕೌಂಟರ್​ ಮೇಲೆ ಇದೆ’ ಎನ್ನುವ ಮೂಲಕ ಎಲ್ಲರಲ್ಲೂ ನಗು ಉಕ್ಕಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 21, 2024 08:16 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More