‘ಇದನ್ನು ಅವರು ಧೈರ್ಯ ಇದ್ದರೆ ಮನೆಯಲ್ಲಿ ಮಾಡಲಿ’; ಡಾರ್ಲಿಂಗ್ ಕೃಷ್ಣಗೆ ಸುದೀಪ್ ಸವಾಲ್
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿದ್ದರು. ಈ ವೇಳೆ ಅವರು ಒಂದು ಸವಾಲು ಹಾಕಿದ್ದಾರೆ.
ಸುದೀಪ್ ಅವರು ಅನೇಕ ಸಿನಿಮಾಗಳಿಗೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಅದೇ ರೀತಿ ಡಾರ್ಲಿಂಗ್ ಕೃಷ್ಣ (Darling Krishna) ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸಿದ್ದರು. ಈ ಸಿನಿಮಾದ ಕಥೆ ಪುರುಷರ ಅಹಂಕಾರದ ಸುತ್ತ ನಡೆಯುತ್ತದೆ. ಟ್ರೇಲರ್ನಲ್ಲಿ ಈ ಬಗ್ಗೆ ಹಿಂಟ್ ಸಿಕ್ಕಿದೆ. ‘ಹೆಣ್ಣುಮಕ್ಕಳು ತಲೆಮೇಲೆ ಕೂರೋಕೆ ಬಂದರೆ ಅವರ ಕಾಲೆಳೆದು ಕೂರಿಸಬೇಕು’ ಎನ್ನುವ ಡೈಲಾಗ್ ಸಿನಿಮಾದ ಟ್ರೇಲರ್ನಲ್ಲಿದೆ. ಈ ವಿಚಾರ ಇಟ್ಟುಕೊಂಡು ಸುದೀಪ್ ಕಾಲೆಳೆದಿದ್ದಾರೆ. ‘ಧೈರ್ಯ ಇದ್ದರೆ ಇದನ್ನು ಅವರು ಮನೆಯಲ್ಲಿ ಮಾಡಲಿ’ ಎಂದು ಕೃಷ್ಣಗೆ ಸುದೀಪ್ ಸವಾಲು ಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 15, 2023 09:45 AM
Follow Us
Latest Videos
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್ಗೆ ಗುದ್ದಿದ ಟ್ರಕ್ ಡ್ರೈವರ್

