ಕಿಚ್ಚ ಸುದೀಪ್ ತುರ್ತುಗೋಷ್ಠಿ; ಹೇಳಿದ್ದೇನು?

Updated on: Aug 31, 2024 | 10:56 AM

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಅವರು ಇಂದು ಮುಂಜಾನೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವ ಕುತೂಹಲ ಫ್ಯಾನ್ಸ್​ಗೆ ಮೂಡಿದೆ.

ಕಿಚ್ಚ ಸುದೀಪ್ ಅವರು ಇಂದು (ಆಗಸ್ಟ್ 31) ಮುಂಜಾನೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಅವರು ಯಾವ ವಿಚಾರದ ಬಗ್ಗೆ ಮಾತನಾಡುತ್ತಾರೆ ಎನ್ನುವ ಕುತೂಹಲ ಫ್ಯಾನ್ಸ್​ಗೆ ಮೂಡಿದೆ. ಅವರ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ. ಅವರ ಬರ್ತ್​ಡೇ ಬರುತ್ತಿದೆ. ಅದರ ಕುರಿತು ಮಾಹಿತಿ ನೀಡಲಾಗುತ್ತದೆಉಏ ಎನ್ನುವ ಪ್ರಶ್ನೆ ಕೂಡ ಮೂಡಿದೆ. ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಆಗಬೇಕಿದೆ. ಅದರ ಬಗ್ಗೆ ಅವರೇನಾದರೂ ಅಪ್​ಡೇಟ್ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More