‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?

‘ಅಣ್ಣಾವ್ರ ಮಾತಿನ ಪರವಾಗಲೀ, ವಿರೋಧವಾಗಿ ಆಗಲೀ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಜಗ್ಗೇಶ್ ನಮ್ಮ ಸಹೋದರರು. ಜಗ್ಗೇಶ್ ಅವರಿಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ನನಗಿಂತ ಚೆನ್ನಾಗಿ ಅವರಿಗೆ ಗೊತ್ತು. ಇದರಲ್ಲಿ ನಾನು ಮುಗ್ಧ’ ಎಂದಿದ್ದಾರೆ ಸುದೀಪ್.

‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
|

Updated on: Jun 17, 2024 | 9:05 AM

ಜಗ್ಗೇಶ್ (Jaggesh) ಅವರನ್ನು ಚಿತ್ರರಂಗದಲ್ಲಿ ಒಮ್ಮೆ ಬ್ಯಾನ್ ಮಾಡಲಾಗಿತ್ತು. ಈ ವೇಳೆ ಮಾತನಾಡಿದ್ದ ರಾಜ್​ಕುಮಾರ್ ಅವರು ಬ್ಯಾನ್ ಪದ ಬಳಕೆ ಮಾಡಬೇಡಿ ಎಂದಿದ್ದರಂತೆ. ಈ ಬಗ್ಗೆ ಸುದೀಪ್ ಅವರಿಗೆ ಪ್ರಶ್ನೆ ಮಾಡಲಾಗಿದೆ. ‘ಅಣ್ಣಾವ್ರ ಮಾತಿನ ಪರವಾಗಲೀ, ವಿರೋಧವಾಗಿ ಆಗಲೀ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಜಗ್ಗೇಶ್ ನಮ್ಮ ಸಹೋದರರು. ಜಗ್ಗೇಶ್ ಅವರಿಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ನನಗಿಂತ ಚೆನ್ನಾಗಿ ಅವರಿಗೆ ಗೊತ್ತು. ಇದರಲ್ಲಿ ನಾನು ಮುಗ್ಧ’ ಎಂದಿದ್ದಾರೆ ಸುದೀಪ್. ದರ್ಶನ್ ಅವರನ್ನು ಬ್ಯಾನ್ ಮಾಡಬೇಕು ಎನ್ನುವ ಚರ್ಚೆ ಜೋರಾಗಿದೆ. ಈ ವಿಚಾರದಲ್ಲಿ ಸುದೀಪ್ ಅವರಿಗೆ ಪ್ರಶ್ನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ
ಸಿದ್ದರಾಮಯ್ಯರನ್ನು ಭೇಟಿಯಾಗಿ ದುಃಖ ತೋಡಿಕೊಂಡ ರೇಣುಕಾಸ್ವಾಮಿ ಅಪ್ಪ-ಅಮ್ಮ