ನಿರೂಪಣೆಯಿಂದ ಅರುಣ್​ ಸಾಗರ್​ ನಿವೃತ್ತಿ ತಗೊಂಡ್ರಾ? ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಕಾಲೆಳೆದ ಸುದೀಪ್​

‘ರಿಟೈರ್ಡ್​ ಆ್ಯಂಕರ್​ ಕರೆದುಕೊಂಡು ಬಂದಿದ್ದೀರಿ. ಸನ್ಮಾನ ಸಮಾರಂಭ ನಡೆಸುವ ರೀತಿಯಲ್ಲಿ ಈ ಕಾರ್ಯಕ್ರಮ ನಡೆಸುತ್ತಿದ್ದಾರೆ’ ಎಂದು ‘ಕೋಟಿಗೊಬ್ಬ 3’ ಸಕ್ಸಸ್​ ಮೀಟ್​ನಲ್ಲಿ ಅರುಣ್​ ಸಾಗರ್​ ಬಗ್ಗೆ ಸುದೀಪ್​ ಹೇಳಿದರು.

ನಿರೂಪಣೆಯಿಂದ ಅರುಣ್​ ಸಾಗರ್​ ನಿವೃತ್ತಿ ತಗೊಂಡ್ರಾ? ‘ಕೋಟಿಗೊಬ್ಬ 3’ ವೇದಿಕೆಯಲ್ಲಿ ಕಾಲೆಳೆದ ಸುದೀಪ್​
| Updated By: ಮದನ್​ ಕುಮಾರ್​

Updated on: Oct 24, 2021 | 9:36 AM

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರ ಯಶಸ್ವಿ ಆಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಸಖತ್​ ಕಲೆಕ್ಷನ್​ ಆಗುತ್ತಿದೆ. ಈ ಖುಷಿಗಾಗಿ ಮತ್ತೆ ಒಂದೆಡೆ ಸೇರಿ ಸಂಭ್ರಮಿಸಿದೆ ಇಡೀ ಚಿತ್ರತಂಡ. ಈ ಕಾರ್ಯಕ್ರಮವನ್ನು ಅರುಣ್​ ಸಾಗರ್​ ನಿರೂಪಣೆ ಮಾಡಿದರು. ಆದರೂ ಇಡೀ ವಾತಾವರಣ ಯಾಕೋ ಡಲ್​ ಆಗಿತ್ತು. ಅದನ್ನು ಗಮನಿಸಿದ ಸುದೀಪ್ ಅವರು ಕೊಂಚ ಕಾಲೆಳೆದರು.

‘ರಿಟೈರ್ಡ್​ ಆ್ಯಂಕರ್​ ಕರೆದುಕೊಂಡು ಬಂದಿದ್ದೀರಿ. ಸನ್ಮಾನ ಸಮಾರಂಭ ನಡೆಸುವ ರೀತಿಯಲ್ಲಿ ಈ ಕಾರ್ಯಕ್ರಮ ನಡೆಸುತ್ತಿದ್ದಾರೆ. ಅವರ ಗೆಟಪ್​ ನೋಡಿಯೇ ಜನ ಸೈಲೆಂಟ್​ ಆಗಿದ್ದಾರೆ. ಈ ಕಾರ್ಯಕ್ರಮ ಮುಗಿದ ನಂತರ ಅಧಿಕೃತವಾಗಿ ಅವರಿಗೆ ನಾವು ನಿವೃತ್ತಿ ಕೊಡಿಸೋಣ’ ಎಂದು ಕಿಚ್ಚ ಹೇಳಿದರು. ನಂತರ ಆ ಮಾತು ತಮಾಷೆಗೆ ಹೇಳಿದ್ದು ಎಂದರು ಸುದೀಪ್. ‘ಕೋಟಿಗೊಬ್ಬ 3’ ಚಿತ್ರಕ್ಕೆ ಕಲಾ ನಿರ್ದೇಶಕರಾಗಿಯೂ ಅರುಣ್​ ಸಾಗರ್​ ಕೆಲಸ ಮಾಡಿದ್ದಾರೆ. ಅವರ ಕೆಲಸಕ್ಕೆ ಕಿಚ್ಚನಿಂದ ಮೆಚ್ಚುಗೆ ವ್ಯಕ್ತವಾಯಿತು.​

ಇದನ್ನೂ ಓದಿ:

‘ಸುದೀಪ್​ ಜತೆ ಜಗಳವಾಗಿದ್ದು ನಿಜ, ಆದರೆ..’; ‘ಕೋಟಿಗೊಬ್ಬ 3’ ಸಕ್ಸಸ್​ಮೀಟ್​ನಲ್ಲಿ ಸೂರಪ್ಪ ಬಾಬು ಮಾತು

ಸುದೀಪ್​-ಪ್ರಿಯಾ ದಾಂಪತ್ಯಕ್ಕೆ 20 ವರ್ಷ; ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ವಿಶೇಷ ಕವನ

Follow us
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ