ಮೊದಲು ಸಂಗೀತಾ, ನಂತರ ನಮ್ರತಾ ಜತೆ ಕ್ಲೋಸ್​ ಆದ ಕಾರ್ತಿಕ್​ಗೆ ಸುದೀಪ್​ ಹೇಳಿದ್ದೇನು?

‘ನಮ್ರತಾ ಅವರಿಗೆ ಹೊಸ ಸ್ನೇಹಿತ ಸಿಕ್ಕಿದ್ದಾನೆ. ಹೌದೋ ಅಲ್ಲವೋ’ ಎಂದು ಸುದೀಪ್​ ಕೇಳಿದ್ದಕ್ಕೆ ಬಹುತೇಕರು ‘ಹೌದು’ ಎಂದು ಉತ್ತರಿಸಿದ್ದಾರೆ. ‘ಫಸ್ಟ್​ ಹಾಫ್​ ನನ್ನ ಜೊತೆ ಸ್ನೇಹ ಇತ್ತು. ಆಮೇಲೆ ನಮ್ರತಾ ಅವರ ಜೊತೆ ಸ್ನೇಹ ಶುರುವಾಯಿತು’ ಎಂದು ಸಂಗೀತಾ ಶೃಂಗೇರಿ ಹೇಳಿದ್ದಾರೆ. ವೀಕೆಂಡ್​ನಲ್ಲಿ ಈ ವಿಚಾರ ಚರ್ಚೆ ಆಗಿದೆ.

ಮೊದಲು ಸಂಗೀತಾ, ನಂತರ ನಮ್ರತಾ ಜತೆ ಕ್ಲೋಸ್​ ಆದ ಕಾರ್ತಿಕ್​ಗೆ ಸುದೀಪ್​ ಹೇಳಿದ್ದೇನು?
|

Updated on:Jan 07, 2024 | 9:54 AM

ಕಿರುತೆರೆ ಪ್ರೇಕ್ಷಕರ ಮೆಚ್ಚಿನ ಶೋ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ಈಗ ಕೊನೇ ಹಂತವನ್ನು ತಲುಪುತ್ತಿದೆ. ಈ ಶೋನ ಆರಂಭದಲ್ಲಿ ಕಾರ್ತಿಕ್​ ಮಹೇಶ್​ (Karthik Mahesh) ಅವರು ಸಂಗೀತಾ ಶೃಂಗೇರಿ ಜೊತೆ ಕ್ಲೋಸ್​ ಆಗಿದ್ದರು. ನಂತರ ಅವರ ಜೊತೆ ಮನಸ್ತಾಪ ಮಾಡಿಕೊಂಡರು. ಬಳಿಕ ಅವರು ನಮ್ರತಾ ಗೌಡ ಜೊತೆ ಫ್ಲರ್ಟ್​ ಮಾಡಲು ಆರಂಭಿಸಿದರು. ಈ ವಿಚಾರ ವೀಕೆಂಡ್​ ಎಪಿಸೋಡ್​ನಲ್ಲಿ ಚರ್ಚೆ ಆಗಿದೆ. ಅದರ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಈ ಸಂಚಿಕೆ ಜನವರಿ 7ರಂದು ಟಿವಿಯಲ್ಲಿ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಲೈವ್​ ನೋಡಬಹುದು. ‘ನಮ್ರತಾ ಅವರಿಗೆ ಹೊಸ ಸ್ನೇಹಿತ ಸಿಕ್ಕಿದ್ದಾನೆ. ಹೌದೋ ಅಲ್ಲವೋ’ ಎಂದು ಸುದೀಪ್​ ಕೇಳಿದ್ದಕ್ಕೆ ಬಹುತೇಕರು ‘ಹೌದು’ ಎಂದು ಉತ್ತರಿಸಿದ್ದಾರೆ. ‘ಫಸ್ಟ್​ ಹಾಫ್​ ನನ್ನ ಜೊತೆ ಸ್ನೇಹ ಇತ್ತು. ಆಮೇಲೆ ನಮ್ರತಾ ಅವರ ಜೊತೆ ಸ್ನೇಹ ಶುರುವಾಯಿತು’ ಎಂದು ಸಂಗೀತಾ ಶೃಂಗೇರಿ (Sangeetha Sringeri) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Sun, 7 January 24

Follow us
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್