‘ಕಪ್ ನಮ್ಮದಾಯ್ತು’; ಆರ್ಸಿಬಿ ಗೆದ್ದ ಬಳಿಕ ಕೊಹ್ಲಿ ತಂಡಕ್ಕೆ ಕಿಚ್ಚ ಸುದೀಪ್ ಹೇಳಿದ್ದೇನು ನೋಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಕಪ್ ಗೆದ್ದಿದೆ. ಈ ಮೊಲಕ ಇದೇ ಮೊದಲ ಬಾರಿಗೆ ಆರ್ಸಿಬಿ ತಂಡ ಕಪ್ ಎತ್ತಿದೆ. ಈ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಸಿಸಿಎಲ್ ಫೈನಲ್ ಪಂದ್ಯ ಮುಗಿದ ಬಳಿಕ ಅವರು ವೇದಿಕೆ ಏರಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರು ಆರ್ಸಿಬಿ ಮೆನ್ಸ್ ತಂಡಕ್ಕೆ ಮುಂದಿರುವ ಚಾಲೆಂಜ್ ಏನು ಎಂಬುದನ್ನು ಹೇಳಿದ್ದಾರೆ.
‘ಈ ಸಲ ಕಪ್ ನಮ್ದೇ’ ಎಂದು ಇಷ್ಟು ದಿನ ಹೇಳಲಾಗುತ್ತಿತ್ತು. ಅಂತೆಯೇ ಈಗ ಕಪ್ ನಮ್ಮದಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ ಕಪ್ ಗೆದ್ದಿದೆ. ಈ ಮೊಲಕ ಇದೇ ಮೊದಲ ಬಾರಿಗೆ ಆರ್ಸಿಬಿ ತಂಡ ಕಪ್ ಎತ್ತಿದೆ. ಈ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಸಿಸಿಎಲ್ ಫೈನಲ್ ಪಂದ್ಯ ಮುಗಿದ ಬಳಿಕ ಅವರು ವೇದಿಕೆ ಏರಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರು ಆರ್ಸಿಬಿ ಮೆನ್ಸ್ ತಂಡಕ್ಕೆ ಮುಂದಿರುವ ಚಾಲೆಂಜ್ ಏನು ಎಂಬುದನ್ನು ಹೇಳಿದ್ದಾರೆ. ‘ಇಷ್ಟು ದಿನ ಕಪ್ ನಮ್ಮದೇ ನಮ್ಮದೇ ಅಂತಿದ್ವಿ. ಈಗ ಕಪ್ ನಮ್ಮದಾಗಿದೆ. ಈಗ ಬಾಯ್ಸ್ ತಂಡದ ಮೇಲೆ ಸಾಕಷ್ಟು ಒತ್ತಡ ಇದೆ’ ಎಂದಿದ್ದಾರೆ. ಈ ಮೂಲಕ ಅವರು ಬಾಯ್ಸ್ ತಂಡಕ್ಕೆ ಈ ಸಲ ಕಪ್ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

