‘ತಪ್ಪಾಗಿ ಆಡಿದ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ’; ರಕ್ಷಿತಾ ಪರ ನಿಂತ ಸುದೀಪ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ-ಜಾನ್ವಿ vs ರಕ್ಷಿತಾ ಶೆಟ್ಟಿ ಎಂಬ ಪರಿಸ್ಥಿತಿ ನಿರ್ಮಾಣ ಆಗಿದೆ. ರಕ್ಷಿತಾ ಅವರನ್ನು ತುಳಿಯುವ ಪ್ರಯತ್ನ ಇಲ್ಲಿ ನಡೆದಿದೆ. ಇದಕ್ಕೆ ಸುದೀಪ್ ಅವರು ಖಡಕ್ ಆಗಿ ಉತ್ತರಿಸಿದ್ದಾರೆ. ಅವರ ಮಾತಿಗೆ ಜಾನ್ವಿ-ಅಶ್ವಿನಿ ಅವರು ಥಂಡ್ ಆಗಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸುದೀಪ್ ಅವರು ರಕ್ಷಿತಾ ಶೆಟ್ಟಿ ಪರ ನಿಂತಿದ್ದಾರೆ. ಅಶ್ವಿನಿ ಗೌಡ ಹಾಗೂ ಜಾನ್ವಿ ಸೇರಿ ರಕ್ಷಿತಾ ವಿರುದ್ಧ ಹರಿಹಾಯ್ದಿದ್ದರು. ಇದು ಅವರಿಗೆ ಇಷ್ಟ ಆಗಿಲ್ಲ. ಈ ಕಾರಣದಿಂದಲೇ ಅವರಿಗೆ ಕೋಪ ಬಂದಿದೆ. ‘ತಪ್ಪಾಗಿ ಆಡಿದ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ’ ಎಂದು ಸುದೀಪ್ ಅವರು ನೇರ ಮಾತಲ್ಲಿ ಹೇಳಿದ್ದಾರೆ. ಈ ಪ್ರೋಮೋ ಮೂಲಕ ಇಂದಿನ ಎಪಿಸೋಡ್ ಎಷ್ಟು ಖಡಕ್ ಆಗಿರಬಹುದು ಎಂಬುದರ ಸೂಚನೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!


