ರಕ್ಷಿತಾ ಹಾಗೂ ಗಿಲ್ಲಿಗೆ ಕ್ಲಾಸ್ ಫಿಕ್ಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರು ಈ ವಾರ ಲಯ ತಪ್ಪಿದ್ದರು. ಇದಕ್ಕೆ ಕಾರಣ ಆಗಿದ್ದು ಗಿಲ್ಲಿ ನಟ ಎಂಬ ಮಾತೂ ಇದೆ. ಹೀಗಿರುವಾಗಲೇ ಪ್ರೋಮೋ ರಿಲೀಸ್ ಆಗಿದ್ದು, ಯಾರಿಗೆ ಪಾಠ ಹೇಳಲಾಗುತ್ತಿದೆ ಎಂಬುದರ ಸ್ಪಷ್ಟ ಚಿತ್ರಣ ನೀಡಲಾಗಿದೆ .
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದರಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಕುತಂತ್ರ ಮಾಡಿದ್ದರು. ರಕ್ಷಿತಾನ ತಮ್ಮ ತಂಡದ ವಿರುದ್ಧವೇ ಎತ್ತಿ ಕಟ್ಟಿದ್ದರು. ಇದೇ ವಿಷಯ ಇಟ್ಟುಕೊಂಡು ಸುದೀಪ್ ಮಾತನಾಡುವುದು ಬಹುತೇಕ ಖಚಿತವಾಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

