ರಕ್ಷಿತಾ ಹಾಗೂ ಗಿಲ್ಲಿಗೆ ಕ್ಲಾಸ್ ಫಿಕ್ಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಅವರು ಈ ವಾರ ಲಯ ತಪ್ಪಿದ್ದರು. ಇದಕ್ಕೆ ಕಾರಣ ಆಗಿದ್ದು ಗಿಲ್ಲಿ ನಟ ಎಂಬ ಮಾತೂ ಇದೆ. ಹೀಗಿರುವಾಗಲೇ ಪ್ರೋಮೋ ರಿಲೀಸ್ ಆಗಿದ್ದು, ಯಾರಿಗೆ ಪಾಠ ಹೇಳಲಾಗುತ್ತಿದೆ ಎಂಬುದರ ಸ್ಪಷ್ಟ ಚಿತ್ರಣ ನೀಡಲಾಗಿದೆ .
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಇದರಲ್ಲಿ ಗಿಲ್ಲಿ ನಟ ಅವರು ಸಾಕಷ್ಟು ಕುತಂತ್ರ ಮಾಡಿದ್ದರು. ರಕ್ಷಿತಾನ ತಮ್ಮ ತಂಡದ ವಿರುದ್ಧವೇ ಎತ್ತಿ ಕಟ್ಟಿದ್ದರು. ಇದೇ ವಿಷಯ ಇಟ್ಟುಕೊಂಡು ಸುದೀಪ್ ಮಾತನಾಡುವುದು ಬಹುತೇಕ ಖಚಿತವಾಗಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

