ಆ ಮಾತನ್ನು ನಾವು ಹೇಳಿದ್ರೆ ಟ್ರೋಲ್ ಆಗ್ತೀವಿ ಎಂದ ಕಿಚ್ಚ ಸುದೀಪ್

ಆ ಮಾತನ್ನು ನಾವು ಹೇಳಿದ್ರೆ ಟ್ರೋಲ್ ಆಗ್ತೀವಿ ಎಂದ ಕಿಚ್ಚ ಸುದೀಪ್
| Updated By: ರಾಜೇಶ್ ದುಗ್ಗುಮನೆ

Updated on: Apr 22, 2022 | 6:00 AM

ಸುದೀಪ್ ಅವರು ಬಿಡುವು ಮಾಡಿಕೊಂಡು ‘ತೋತಾಪುರಿ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಕೆಲವು ಮಾತುಗಳನ್ನು ಹೇಳಿದ್ದಾರೆ. ಈ ಚಿತ್ರದ ಟ್ರೇಲರ್​ನಲ್ಲಿ ಡಬಲ್​ ಮೀನಿಂಗ್ ಬರುವ ಹಲವು ಡೈಲಾಗ್​ಗಳಿವೆ. ಈ ಡೈಲಾಗ್​ಗೆ ಜನರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ

ಕಿಚ್ಚ ಸುದೀಪ್ ಅವರು (Kichcha Sudeep) ಚಿತ್ರರಂಗದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಅವರ ಸಂಪೂರ್ಣ ಗಮನ ‘ವಿಕ್ರಾಂತ್​ ರೋಣ’ ಚಿತ್ರದ (Vikrant Rona) ಮೇಲಿದೆ. ಜುಲೈ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದ್ದು, ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲು ಸಿದ್ಧತೆ ನಡೆದಿದೆ. ಈ ಕೆಲಸಗಳ ಮಧ್ಯೆ ಸುದೀಪ್ ಅವರು ಬಿಡುವು ಮಾಡಿಕೊಂಡು ‘ತೋತಾಪುರಿ’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ಕೆಲವು ಮಾತುಗಳನ್ನು ಹೇಳಿದ್ದಾರೆ. ಈ ಚಿತ್ರದ ಟ್ರೇಲರ್​ನಲ್ಲಿ ಡಬಲ್​ ಮೀನಿಂಗ್ ಬರುವ ಹಲವು ಡೈಲಾಗ್​ಗಳಿವೆ. ಈ ಡೈಲಾಗ್​ಗೆ ಜನರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ‘ಈ ರೀತಿಯ ಡೈಲಾಗ್​ಗಳನ್ನು ಜಗ್ಗೇಶ್ (Jaggesh)​ ಹೇಳಿದರೆ ಜನರು ನಗುತ್ತಾರೆ. ಆದರೆ, ನಾವು ಈ ಡೈಲಾಗ್​ ಹೇಳಿದರೆ ಜನರು ಟ್ರೋಲ್ ಮಾಡುತ್ತಾರೆ. ಇದು ಏಕೆ ಎಂಬುದು ಇನ್ನೂ ಗೊತ್ತಾಗಿಲ್ಲ’ ಎಂದರು ಸುದೀಪ್.

ಇದನ್ನೂ ಓದಿ: ‘ನವರಸ ನಾಯಕ ಆಗಿದ್ರೆ ಮಾತ್ರ ಹೀಗೆ ನಟಿಸೋಕೆ ಸಾಧ್ಯ’; ಸುದೀಪ್​ ನಟನೆ ಬಗ್ಗೆ ಜಗ್ಗೇಶ್​ ಹೊಗಳಿಕೆ

‘ನಾನು ಸಿನಿಮಾಗೆ ಬೆಂಬಲ ನೀಡಿಲ್ಲ ಅಂದ್ರೂ ಸುದ್ದಿಯಲ್ಲಿ ಇರ್ತೀನಿ’; ಸುದೀಪ್ ಹೀಗೆ ಹೇಳಿದ್ದು ಏಕೆ?

Follow us
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಚನ್ನಪಟ್ಟಣದಲ್ಲಿ ನಮ್ಮ ಎದುರಾಳಿ ಯಾರೇ ಆದರೂ ಯೋಗೇಶ್ವರ್ ಗೆಲ್ತಾರೆ: ಸಿಎಂ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ