ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ

ಬಾಲಿವುಡ್ ಹಾಗೂ ಹಾಲಿವುಡ್​ನಲ್ಲೂ ಕೆಟ್ಟ ಸಿನಿಮಾಗಳು ಬರುತ್ತವೆ ಎಂಬುದು ಸುದೀಪ್ ಅಭಿಪ್ರಾಯ. ಈ ಬಗ್ಗೆ ಅವರು ಸವಿಸ್ತಾರವಾಗಿ ಮಾತನಾಡಿದ್ದಾರೆ.

ಬಾಲಿವುಡ್​ನವರೂ ಕೆಟ್ಟ ಸಿನಿಮಾ ಮಾಡ್ತಾರೆ, ನಾವ್ಯಾಕೆ ಅವರಿಗೆ ರೇಂಜ್​ ಕೊಡಬೇಕು? ಸುದೀಪ್ ನೇರ ಪ್ರಶ್ನೆ
| Edited By: Rajesh Duggumane

Updated on:Jun 28, 2022 | 7:27 PM

ಕಿಚ್ಚ ಸುದೀಪ್ ​ (Kichcha Sudeep) ನಟನೆಯ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಹಲವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜ್ಯಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅನೂಪ್​ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಕೆಲವರು ಇದನ್ನು ಹಾಲಿವುಡ್ ಸಿನಿಮಾಗಳಿಗೆ ಹೋಲಿಕೆ ಮಾಡಿದ್ದಾರೆ. ಆದರೆ, ಇದು ಕಿಚ್ಚ ಸುದೀಪ್​ಗೆ ಇಷ್ಟ ಆಗುವುದಿಲ್ಲ. ಕನ್ನಡದ ಸಿನಿಮಾಗಳನ್ನು ಪರಭಾಷೆಗೆ ಹೋಲಿಕೆ ಮಾಡಿದರೆ ಅವರಿಗೆ ಸಿಟ್ಟು ಬರುತ್ತದೆ. ಟಿವಿ9 ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ಬಾಲಿವುಡ್ ಹಾಗೂ ಹಾಲಿವುಡ್​ನಲ್ಲೂ ಕೆಟ್ಟ ಸಿನಿಮಾಗಳು ಬರುತ್ತವೆ ಎಂಬುದು ಸುದೀಪ್ ಅಭಿಪ್ರಾಯ. ಈ ಬಗ್ಗೆ ಅವರು ಸವಿಸ್ತಾರವಾಗಿ ಮಾತನಾಡಿದ್ದಾರೆ. ಅವರು ಹೇಳಿದ ಮಾತುಗಳು ಈ ವಿಡಿಯೋದಲ್ಲಿದೆ.

ಇದನ್ನೂ ಓದಿ: Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

Published On - 2:57 pm, Tue, 28 June 22

Follow us
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಪಾದಮುಟ್ಟಿ ನಮಸ್ಕರಿಸಿದ ವಿನೋದ್ ರಾಜ್
ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಪಾದಮುಟ್ಟಿ ನಮಸ್ಕರಿಸಿದ ವಿನೋದ್ ರಾಜ್
ಲೀಲಮ್ಮ ಮೂಲತಃ ಕ್ರಿಶ್ಚಿಯನ್, ಅವರ ಹೆಸರು ಲೀನಾ ಸಿಕ್ವೇರಾ ಆಗಿತ್ತು!
ಲೀಲಮ್ಮ ಮೂಲತಃ ಕ್ರಿಶ್ಚಿಯನ್, ಅವರ ಹೆಸರು ಲೀನಾ ಸಿಕ್ವೇರಾ ಆಗಿತ್ತು!
ಮಮತಾಮಯಿ ಲೀಲಮ್ಮ ತೋಟದಲ್ಲಿದ್ದ ಚೇಳಿಗೂ ಆಹಾರ ನೀಡಿ ಮಾತಾಡಿಸುತ್ತಿದ್ದರು!
ಮಮತಾಮಯಿ ಲೀಲಮ್ಮ ತೋಟದಲ್ಲಿದ್ದ ಚೇಳಿಗೂ ಆಹಾರ ನೀಡಿ ಮಾತಾಡಿಸುತ್ತಿದ್ದರು!
Leelavathi No More: ತನ್ನೊಡತಿಯ ಭಾವಚಿತ್ರದ ಎದುರು ಬ್ಲ್ಯಾಕಿ ಮೂಕರೋದನೆ!
Leelavathi No More: ತನ್ನೊಡತಿಯ ಭಾವಚಿತ್ರದ ಎದುರು ಬ್ಲ್ಯಾಕಿ ಮೂಕರೋದನೆ!