AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಂ ಚೇಂಬರ್ ಅವರನ್ನು ಎದುರುಹಾಕಿಕೊಳ್ಳಲಾಗಲ್ಲ: ಸುದೀಪ್ ಹಾಸ್ಯ

ಮಂಜುನಾಥ ಸಿ.
|

Updated on: Nov 19, 2023 | 11:17 PM

Share

Kichcha Sudeep: ನಂದಿ ಅವಾರ್ಡ್ಸ್​ 2023ಗೆ ಚಾಲನೆ ನೀಡಿ ಆಯೋಜಕರಿಗೆ ಶುಭಾಶಯ ಕೋರಿದ ನಟ ಸುದೀಪ್, ಕೆಲವು ಹಿತವಚನಗಳನ್ನು ಸಹ ಹೇಳಿದರು. ಇದೇ ಸಂದರ್ಭದಲ್ಲಿ ಫಿಲಂ ಚೇಂಬರ್ ಬಗ್ಗೆಯೂ ಸುದೀಪ್ ಮಾತನಾಡಿದರು.

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More