ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ರೇಸಿಂಗ್ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಕಿಚ್ಚ
ನಟ ಸುದೀಪ್ ಅವರು ಕಾರ್ ರೇಸಿಂಗ್ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ. ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡಕ್ಕೆ ಅವರು ಮಾಲಿಕರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಕಾರ್ ರೇಸಿಂಗ್ ಯಾವ ರೀತಿ ನಡೆಯುತ್ತದೆ ಎಂಬುದನ್ನು ಕಿಚ್ಚ ಸುದೀಪ್ ವಿವರಿಸಿದ್ದಾರೆ. ‘ಇಂಡಿಯನ್ ರೇಸ್ ಫೆಸ್ಟಿವಲ್’ ಜೋರಾಗಿ ನಡೆಯಲಿದೆ.
ನಟ ಸುದೀಪ್ (Kichcha Sudeep) ಅವರು ಕಾರ್ ರೇಸಿಂಗ್ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ. ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡಕ್ಕೆ ಅವರು ಮಾಲಿಕರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ. ಕಾರ್ ರೇಸಿಂಗ್ ಯಾವ ರೀತಿ ನಡೆಯುತ್ತದೆ ಎಂಬುದನ್ನು ಕಿಚ್ಚ ಸುದೀಪ್ ವಿವರಿಸಿದ್ದಾರೆ. ‘ಇಂಡಿಯನ್ ರೇಸ್ ಫೆಸ್ಟಿವಲ್’ (Indian Racing Festival) ಅದ್ದೂರಿಯಾಗಿ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ

