‘ಭುರ್ಜ್ ಖಲಿಫಾ ಮೇಲೆ ಹಾರಿಸಿದ್ವಿ’; ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ಸುದೀಪ್ ಅವರು ಸಿಸಿಎಲ್ ಗೆದ್ದಿದ್ದಾರೆ. ಅವರ ತಂಡ ದೊಡ್ಡ ಮೊತ್ತದ ಅಂತರದಲ್ಲಿ ಗೆಲುವು ಕಂಡಿದೆ. ಈಗ ಸುದೀಪ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ತಮಿಳು ನಾಡಲ್ಲಿ ಕನ್ನಡದ ಧ್ವಜ ಹಾರಿಸಿದ ಬಗ್ಗೆಯೂ ಅವರು ಮಾತುಕತೆ ನಡೆಸಿದ್ದಾರೆ. ಕನ್ನಡದ ಧ್ವಜ ಹಾರಿಸಿದ ಬಗ್ಗೆ ಅವರಿಗೆ ತುಂಬಾನೇ ಖುಷಿ ಇದೆ.
ಕಿಚ್ಚ ಸುದೀಪ್ ಅವರು ಕೆಸಿಎಲ್ ಮ್ಯಾಚ್ಗಳನ್ನು ಗೆದ್ದಾಗ ಕನ್ನಡದ ಬಾವುಟ ಹಾರಿಸಿದ ಉದಾಹರಣೆ ಇದೆ. ತಮಿಳುನಾಡಲ್ಲಿ ಸುದೀಪ್ ಬಾವುಟ ಹಾರಿಸಿದ ವಿಷಯ ಕನ್ನಡಿಗರಿಗೆ ಸಾಕಷ್ಟು ಖುಷಿ ಕೊಟ್ಟಿತ್ತು. ಸಿಸಿಎಲ್ ಗೆದ್ದ ಬಳಿಕ ತಂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೆಲೆಬ್ರೇಷನ್ ಹಮ್ಮಿಕೊಂಡಿತ್ತು. ಈ ವಿಷಯದ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ‘ಭುರ್ಜ್ ಖಲಿಫಾ ಮೇಲೆ ನಮ್ಮ ಧ್ವಜ ಹಾರಿಸಿದ್ವಿ. ಇನ್ನು ನಮ್ಮ ನಾಡಲ್ಲಿ ಹಾರಿಸೋಕೆ ಏನು’ ಎಂದು ಸುದೀಪ್ ಪ್ರಶ್ನೆ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


