‘ನಾನು ಜೀವನದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ್ದೇನೆ’; ಸುದೀಪ್ ಹೀಗೆ ಹೇಳಿದ್ದೇಕೆ?
ಸುದೀಪ್ ಹಲವು ವಿಚಾರಗಳನ್ನು ಹಂಚಿಕೊಂಡರು. ಸುದೀಪ್ ಕಾದಂಬರಿಗಳನ್ನು ಹೆಚ್ಚು ಓದಿದವರಲ್ಲ. ಇದು ಅವರಿಗೆ ವರದಾನ ಆಗಿದೆ. ಈ ಮಾತನ್ನು ಅವರೇ ಹೇಳಿಕೊಂಡಿದ್ದಾರೆ.
ಜೋಗಿ, ಕುಂ. ವೀರಭದ್ರಪ್ಪ, ವಿಶ್ವೇಶ್ವರ ಭಟ್, ಗಣೇಶ್ ಕಾಸರಗೋಡು ಮುಂತಾದ ಲೇಖಕರು ಬರೆದ ಪುಸ್ತಕಗಳನ್ನು ಇಂದು (ಜೂನ್ 9) ಒಟ್ಟಿಗೆ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಸುದೀಪ್ ಹಾಗೂ ರಮೇಶ್ ಅರವಿಂದ್ ಅವರು (Ramesh Aravind) ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಸುದೀಪ್ (Kichcha Sudeep) ಹಲವು ವಿಚಾರಗಳನ್ನು ಹಂಚಿಕೊಂಡರು. ಸುದೀಪ್ ಕಾದಂಬರಿಗಳನ್ನು ಹೆಚ್ಚು ಓದಿದವರಲ್ಲ. ಇದು ಅವರಿಗೆ ವರದಾನ ಆಗಿದೆ. ಈ ಮಾತನ್ನು ಅವರೇ ಹೇಳಿಕೊಂಡಿದ್ದಾರೆ. ಜತೆಗೆ ಅವರು ಜೀವನದಲ್ಲಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರಂತೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ಅವರು ಯಾವ್ಯಾವ ವಿಚಾರ ಹಂಚಿಕೊಂಡರು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

