Kichcha Sudeep: ರಾಮಲಿಂಗ ರೆಡ್ಡಿ, ಸತೀಶ್ ರೆಡ್ಡಿ ಜೊತೆ ಕಿಚ್ಚ ಸುದೀಪ್ ಮಾತುಕತೆ; ಅಭಿಮಾನಿಗಳಲ್ಲಿ ಕೌತುಕ
Kichcha Sudeep | Politics: ಮಲ್ಟಿಪ್ಲೆಕ್ಸ್ ಉದ್ಘಾಟನೆಯಲ್ಲಿ ಕಿಚ್ಚ ಸುದೀಪ್ ಭಾಗಿ ಆಗಿದ್ದರು. ಈ ವೇಳೆ ಶಾಸಕರಾದ ರಾಮಲಿಂಗ ರೆಡ್ಡಿ ಮತ್ತು ಸತೀಶ್ ರೆಡ್ಡಿ ಜೊತೆ ಅವರು ಮಾತುಕತೆ ನಡೆಸಿದರು.
ನಟ ಕಿಚ್ಚ ಸುದೀಪ್ ಅವರು ಇಂದು (ಜ.12) ಬೆಂಗಳೂರಿನಲ್ಲಿ ಹೊಸ ಮಲ್ಟಿಪ್ಲೆಕ್ಸ್ ಉದ್ಘಾಟನೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರ ಜೊತೆ ಅತಿಥಿಗಳಾಗಿ ಶಾಸಕರಾದ ರಾಮಲಿಂಗ ರೆಡ್ಡಿ (Ramalinga Reddy) ಮತ್ತು ಸತೀಶ್ ರೆಡ್ಡಿ (Sathish Reddy) ಕೂಡ ಭಾಗಿ ಆಗಿದ್ದರು. ಈ ವೇಳೆ ಶಾಸಕರಿಬ್ಬರ ಜೊತೆ ಸುದೀಪ್ ಮಾತುಕತೆ ನಡೆಸಿದರು. ರಾಜಕೀಯಕ್ಕೆ ಸುದೀಪ್ ಎಂಟ್ರಿ ನೀಡುತ್ತಾರೆ ಎಂಬ ಗಾಸಿಪ್ ಇತ್ತೀಚೆಗೆ ಹಬ್ಬಿದೆ. ಆದರೆ ಆ ಕುರಿತು ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸುದೀಪ್ (Kichcha Sudeep) ಅವರ ಮುಂದಿನ ಸಿನಿಮಾ ಬಗ್ಗೆ ಅಪ್ಡೇಟ್ ತಿಳಿಯಲು ಅಭಿಮಾನಿಗಳು ಕಾದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ

