‘ಹಿಡಿದಿರೋ ದೆವ್ವ ಬಿಡಿಸೋಕೆ ಬರ್ತಿದಾರೆ ಸುದೀಪ್’; ದೊಡ್ಡ ಸೂಚನೆ ಕೊಟ್ಟ ಕಲರ್ಸ್ ಕನ್ನಡ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಯಾವ ರೀತಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂದು ಫ್ಯಾನ್ಸ್ ಕಾದಿದ್ದರು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಒಂದು ಖಡಕ್ ಸಂದೇಶ ಸಿಕ್ಕಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿಗೆ ಮಾರಿ ಹಬ್ಬ ಇದೆ ಎಂದು ಊಹಿಸಲಾಗಿತ್ತು. ಅದು ನಿಜವಾಗಿದೆ. ‘ದೆವ್ವ ಯಾರು, ದೆವ್ವ ಹಿಡಿಸಿದ್ದು ಯಾರು? ದೆವ್ವ ಬಿಡಿಸೋಕೆ ಬರ್ತಿದ್ದಾರೆ ಕಿಚ್ಚ ಸುದೀಪ್’ ಎಂದು ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಈ ಮೂಲಕ ದೊಡ್ಡ ಸೂಚನೆ ಕೊಡಲಾಗಿದೆ. ಇಂದಿನ ಎಪಿಸೋಡ್ಗೆ ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ

