‘ಹಿಡಿದಿರೋ ದೆವ್ವ ಬಿಡಿಸೋಕೆ ಬರ್ತಿದಾರೆ ಸುದೀಪ್’; ದೊಡ್ಡ ಸೂಚನೆ ಕೊಟ್ಟ ಕಲರ್ಸ್ ಕನ್ನಡ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಿಚ್ಚ ಸುದೀಪ್ ಅವರು ಯಾವ ರೀತಿ ಕ್ಲಾಸ್ ತೆಗೆದುಕೊಳ್ಳುತ್ತಾರೆ ಎಂದು ಫ್ಯಾನ್ಸ್ ಕಾದಿದ್ದರು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಕಲರ್ಸ್ ಕನ್ನಡ ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮೊದಲ್ಲಿ ಒಂದು ಖಡಕ್ ಸಂದೇಶ ಸಿಕ್ಕಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಅಶ್ವಿನಿ ಗೌಡ ಹಾಗೂ ಜಾನ್ವಿಗೆ ಮಾರಿ ಹಬ್ಬ ಇದೆ ಎಂದು ಊಹಿಸಲಾಗಿತ್ತು. ಅದು ನಿಜವಾಗಿದೆ. ‘ದೆವ್ವ ಯಾರು, ದೆವ್ವ ಹಿಡಿಸಿದ್ದು ಯಾರು? ದೆವ್ವ ಬಿಡಿಸೋಕೆ ಬರ್ತಿದ್ದಾರೆ ಕಿಚ್ಚ ಸುದೀಪ್’ ಎಂದು ಕಲರ್ಸ್ ಕನ್ನಡ ಪ್ರೋಮೋ ಹಂಚಿಕೊಂಡಿದೆ. ಈ ಮೂಲಕ ದೊಡ್ಡ ಸೂಚನೆ ಕೊಡಲಾಗಿದೆ. ಇಂದಿನ ಎಪಿಸೋಡ್ಗೆ ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ

