‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಕಿಚ್ಚ ಬಿಗ್ ಬಾಸ್ ತೊರೆದ ಬಗ್ಗೆ ಮಿತ್ರ ಮಾತು
ಸುದೀಪ್ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಶಾಕಿಂಗ್ ಎನಿಸಿದೆ. ಈ ಬಗ್ಗೆ ಮಿತ್ರ ಅವರು ಮಾತನಾಡಿದ್ದಾರೆ. ಸುದೀಪ್ ಸರಿಯಾದ ನಿರ್ಧಾರ ತೆಗೆದುಕೊಂಡಿರುತ್ತಾರೆ ಎಂದು ಅವರು ಮಾತನಾಡಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಸುದೀಪ್ ಅವರು ಈ ಶೋನ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಬಿಗ್ ಬಾಸ್ನ ಮಾಜಿ ಸ್ಪರ್ಧಿ ಹಾಗೂ ಸುದೀಪ್ ಆಪ್ತ ಎನಿಸಿಕೊಂಡಿರೋ ನಟ ಮಿತ್ರ ಅವರು ಮಾತನಾಡಿದ್ದಾರೆ. ‘ಸುದೀಪ್ ಅವರು ಅಳೆದು ತೂಗಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Oct 19, 2024 08:40 AM
Follow Us
Latest Videos
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

