‘ಸುದೀಪ್ ಸರಿಯಾದ ನಿರ್ಧಾರವೇ ತೆಗೆದುಕೊಂಡಿರ್ತಾರೆ’; ಕಿಚ್ಚ ಬಿಗ್ ಬಾಸ್ ತೊರೆದ ಬಗ್ಗೆ ಮಿತ್ರ ಮಾತು

Updated on: Oct 19, 2024 | 8:40 AM

ಸುದೀಪ್ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಚಾರ ಸಾಕಷ್ಟು ಶಾಕಿಂಗ್ ಎನಿಸಿದೆ. ಈ ಬಗ್ಗೆ ಮಿತ್ರ ಅವರು ಮಾತನಾಡಿದ್ದಾರೆ. ಸುದೀಪ್ ಸರಿಯಾದ ನಿರ್ಧಾರ ತೆಗೆದುಕೊಂಡಿರುತ್ತಾರೆ ಎಂದು ಅವರು ಮಾತನಾಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಬಳಿಕ ಸುದೀಪ್ ಅವರು ಈ ಶೋನ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅನೇಕರಿಗೆ ಬೇಸರ ಇದೆ. ಈ ಬಗ್ಗೆ ಬಿಗ್ ಬಾಸ್​ನ ಮಾಜಿ ಸ್ಪರ್ಧಿ ಹಾಗೂ ಸುದೀಪ್ ಆಪ್ತ ಎನಿಸಿಕೊಂಡಿರೋ ನಟ ಮಿತ್ರ ಅವರು ಮಾತನಾಡಿದ್ದಾರೆ. ‘ಸುದೀಪ್ ಅವರು ಅಳೆದು ತೂಗಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 19, 2024 08:40 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More