ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್
Sudeep: ನಟ ಕಿಚ್ಚ ಸುದೀಪ್ ಇಂದು (ಜೂನ್ 13) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.
ನಟ ಸುದೀಪ್ (Sudeep) ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ ಚಾಮುಂಡೇಶ್ವರಿ ತಾಯಿ (Chamundeshwari) ದರ್ಶನ ಪಡೆದರು. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ನೂಕು ನುಗ್ಗಲು ಉಂಟಾಯ್ತು. ಸುದೀಪ್ ಅವರು ದೇವಿಯ ದರ್ಶನ ಪಡೆಯುವಾಗಲು ಸಹ ನೂಕು ನುಗ್ಗಲು ಉಂಟಾಯಿತು. ಇದು ಸ್ವತಃ ಸುದೀಪ್ ಅವರಿಗೆ ಬೇಸರ ತರಿಸಿತು. ಕೆಲವು ಅಭಿಮಾನಿಗಳು ದೇವಾಲಯದ ಆವರಣದಲ್ಲಿ ಸುದೀಪ್ ಪರ ಘೋಷಣೆಗಳನ್ನು ಕೂಗಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Latest Videos
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

