ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್
Sudeep: ನಟ ಕಿಚ್ಚ ಸುದೀಪ್ ಇಂದು (ಜೂನ್ 13) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.
ನಟ ಸುದೀಪ್ (Sudeep) ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ ಚಾಮುಂಡೇಶ್ವರಿ ತಾಯಿ (Chamundeshwari) ದರ್ಶನ ಪಡೆದರು. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ನೂಕು ನುಗ್ಗಲು ಉಂಟಾಯ್ತು. ಸುದೀಪ್ ಅವರು ದೇವಿಯ ದರ್ಶನ ಪಡೆಯುವಾಗಲು ಸಹ ನೂಕು ನುಗ್ಗಲು ಉಂಟಾಯಿತು. ಇದು ಸ್ವತಃ ಸುದೀಪ್ ಅವರಿಗೆ ಬೇಸರ ತರಿಸಿತು. ಕೆಲವು ಅಭಿಮಾನಿಗಳು ದೇವಾಲಯದ ಆವರಣದಲ್ಲಿ ಸುದೀಪ್ ಪರ ಘೋಷಣೆಗಳನ್ನು ಕೂಗಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

