ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್
Sudeep: ನಟ ಕಿಚ್ಚ ಸುದೀಪ್ ಇಂದು (ಜೂನ್ 13) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.
ನಟ ಸುದೀಪ್ (Sudeep) ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ ಚಾಮುಂಡೇಶ್ವರಿ ತಾಯಿ (Chamundeshwari) ದರ್ಶನ ಪಡೆದರು. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ನೂಕು ನುಗ್ಗಲು ಉಂಟಾಯ್ತು. ಸುದೀಪ್ ಅವರು ದೇವಿಯ ದರ್ಶನ ಪಡೆಯುವಾಗಲು ಸಹ ನೂಕು ನುಗ್ಗಲು ಉಂಟಾಯಿತು. ಇದು ಸ್ವತಃ ಸುದೀಪ್ ಅವರಿಗೆ ಬೇಸರ ತರಿಸಿತು. ಕೆಲವು ಅಭಿಮಾನಿಗಳು ದೇವಾಲಯದ ಆವರಣದಲ್ಲಿ ಸುದೀಪ್ ಪರ ಘೋಷಣೆಗಳನ್ನು ಕೂಗಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

