ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್
Sudeep: ನಟ ಕಿಚ್ಚ ಸುದೀಪ್ ಇಂದು (ಜೂನ್ 13) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದಿದ್ದಾರೆ.
ನಟ ಸುದೀಪ್ (Sudeep) ಇಂದು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ (Chamundi Hills) ಭೇಟಿ ನೀಡಿ ಚಾಮುಂಡೇಶ್ವರಿ ತಾಯಿ (Chamundeshwari) ದರ್ಶನ ಪಡೆದರು. ಈ ಸಂದರ್ಭದಲ್ಲಿ ಸುದೀಪ್ ಅವರನ್ನು ನೋಡಲು ಭಾರಿ ಸಂಖ್ಯೆಯ ಜನ ಸೇರಿದ್ದರಿಂದ ನೂಕು ನುಗ್ಗಲು ಉಂಟಾಯ್ತು. ಸುದೀಪ್ ಅವರು ದೇವಿಯ ದರ್ಶನ ಪಡೆಯುವಾಗಲು ಸಹ ನೂಕು ನುಗ್ಗಲು ಉಂಟಾಯಿತು. ಇದು ಸ್ವತಃ ಸುದೀಪ್ ಅವರಿಗೆ ಬೇಸರ ತರಿಸಿತು. ಕೆಲವು ಅಭಿಮಾನಿಗಳು ದೇವಾಲಯದ ಆವರಣದಲ್ಲಿ ಸುದೀಪ್ ಪರ ಘೋಷಣೆಗಳನ್ನು ಕೂಗಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

