ಸುದೀಪ್​-ಎಂಎನ್​ ಕುಮಾರ್​ ಕೇಸ್​ ವಿಚಾರಣೆ; ಕೋರ್ಟ್​ನಲ್ಲಿ ನಡೆದ ಪ್ರಕ್ರಿಯೆ ಬಗ್ಗೆ ವಿವರಿಸಿದ ಲಾಯರ್​

Sudeep Court Case: ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಕಿಚ್ಚ ಸುದೀಪ್​ ಅವರು ಗುರುವಾರ (ಆ.10) ಹಾಜರಾಗಿದ್ದಾರೆ. ಈ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಅವರ ಪರ ವಕೀಲರು ವಿವರಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಅವಕಾಶ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಸುದೀಪ್​-ಎಂಎನ್​ ಕುಮಾರ್​ ಕೇಸ್​ ವಿಚಾರಣೆ; ಕೋರ್ಟ್​ನಲ್ಲಿ ನಡೆದ ಪ್ರಕ್ರಿಯೆ ಬಗ್ಗೆ ವಿವರಿಸಿದ ಲಾಯರ್​
| Updated By: ಮದನ್​ ಕುಮಾರ್​

Updated on: Aug 10, 2023 | 7:48 PM

ನಿರ್ಮಾಪಕ ಎಂ.ಎನ್​. ಕುಮಾರ್​ (MN Kumar) ಅವರು ನಟ ಕಿಚ್ಚ ಸುದೀಪ್​ ವಿರುದ್ಧ ಕೆಲವು ಆರೋಪಗಳನ್ನು ಹೊರಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸುದೀಪ್​ ಅವರು ಮಾನನಷ್ಟ ಮೊಕದ್ದಮೆ (Defamation Case) ಹೂಡಿದ್ದು, ಅದರ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದೆ. ಇಂದು (ಆಗಸ್ಟ್​ 10) ಸುದೀಪ್​ (Kichcha Sudeep) ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ ಹಾಜರಾಗಿದ್ದಾರೆ. ಈ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಅವರ ಪರ ವಕೀಲರು ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರ ಸುದೀಪ್​ ಅವರು ಬಂದು ನ್ಯಾಯಾಲಯಕ್ಕೆ ತಮ್ಮ ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಇರುವ ಸಾಕ್ಷಿಗಳನ್ನು ಅವರು ಸಲ್ಲಿಸಿದ್ದಾರೆ. ಸುದೀಪ್​ ಅವರು ಕಾನೂನಿನ ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಂಡಿದ್ದಾರೋ ಅದರ ಬಗ್ಗೆ ಮಾಹಿತಿಯನ್ನು ನ್ಯಾಯಾಲಯಕ್ಕೆ ಒದಗಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಅವಕಾಶ ಇಲ್ಲ. ಸದ್ಯಕ್ಕೆ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ವಕೀಲರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ