Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ

Kichcha Sudeep | Vikrant Rona: ಬೆಳ್ಳಂಬೆಳಗ್ಗೆಯೇ ಊರ್ವಶಿ ಚಿತ್ರಮಂದಿರಕ್ಕೆ ಪ್ರಿಯಾ ಸುದೀಪ್​ ಭೇಟಿ ನೀಡಿದ್ದಾರೆ. ಫ್ಯಾನ್ಸ್​ ಜೊತೆ ಕುಳಿತು ಅವರು ‘ವಿಕ್ರಾಂತ್​ ರೋಣ’ ಚಿತ್ರವನ್ನು ವೀಕ್ಷಿಸಿದ್ದಾರೆ.

Priya Sudeep: ಅಭಿಮಾನಿಗಳ ಜತೆ ಕುಳಿತು ‘ವಿಕ್ರಾಂತ್​ ರೋಣ’ ಫಸ್ಟ್​ ಶೋ ನೋಡಿದ ಸುದೀಪ್​ ಪತ್ನಿ ಪ್ರಿಯಾ
| Updated By: ಮದನ್​ ಕುಮಾರ್​

Updated on: Jul 28, 2022 | 8:37 AM

ನಟ ಕಿಚ್ಚ ಸುದೀಪ್​ (Kichcha Sudeep) ಅವರ ವೃತ್ತಿಜೀವನಕ್ಕೆ ಪತ್ನಿ ಪ್ರಿಯಾ ಸುದೀಪ್​ ಬೆಂಬಲವಾಗಿ ನಿಂತಿದ್ದಾರೆ. ಇಂದು (ಜುಲೈ 28) ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ ಎಲ್ಲೆಡೆ ಬಿಡುಗಡೆ ಆಗಿದೆ. ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ಮುಂಜಾನೆಯೇ ಬಂದು ಸಿನಿಮಾ ನೋಡಿದ್ದಾರೆ ಪ್ರಿಯಾ ಸುದೀಪ್​ (Priya Sudeep). ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ವೀಕ್ಷಿಸಿದ್ದಾರೆ. ಅವರ ಜೊತೆ ನಿರೂಪ್​ ಭಂಡಾರಿ ಮತ್ತು ಚಿತ್ರತಂಡದ ಇತರ ಸದಸ್ಯರು ಕೂಡ ಫಸ್ಟ್​ ಶೋ ವೀಕ್ಷಿಸಿ ಖುಷಿಪಟ್ಟಿದ್ದಾರೆ. ಅನೂಪ್​ ಭಂಡಾರಿ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಜಾಕ್​ ಮಂಜು ನಿರ್ಮಾಣ ಮಾಡಿದ್ದಾರೆ.

 

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ