Kidwai Hospital: ಬೆಂಗಳೂರು ಕಿದ್ವಾಯಿ ಅಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು, ಆರೋಗ್ಯ ಸಚಿವರು ಬಿಡುವಿಲ್ಲದೆ ಕೆಲಸ ಮಾಡಬೇಕಿದೆ!

ಆಸ್ಪತ್ರೆಯಲ್ಲಿ ಎಲ್ಲವೂ ಕೆಟ್ಟದಾಗಿದೆ ಅಂತೇನೂ ಅವರು ಹೇಳುತ್ತಿಲ್ಲ. ಆದರೆ, ಏನೇನೆಲ್ಲ ಸುಧಾರಣೆ ಅಗಬೇಕು ಅನ್ನೋದನ್ನು ಅವರು ಬಹಳ ಚೆನ್ನಾಗಿ ವಿವರಿಸುತ್ತಿದ್ದಾರೆ.

Kidwai Hospital: ಬೆಂಗಳೂರು ಕಿದ್ವಾಯಿ ಅಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು, ಆರೋಗ್ಯ ಸಚಿವರು ಬಿಡುವಿಲ್ಲದೆ ಕೆಲಸ ಮಾಡಬೇಕಿದೆ!
|

Updated on: May 29, 2023 | 5:29 PM

ಬೆಂಗಳೂರು: ರಾಜ್ಯದ ಹಲವಾರು ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿದೆ. ಚಾಮರಾಜನಗರದ ಜಿಲ್ಲಾಸ್ಪತ್ರೆ ಅವ್ಯವಸ್ಥೆಗಳ ಆಗರ ಅನ್ನೋದನ್ನು ಮತ್ತೊಂದು ವಿಡಿಯೋದಲ್ಲಿ ನೀವು ನೋಡಿದ್ದರೆ. ಇದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ (Kidwai Hospital) ವಾಸ್ತವ ಸ್ಥಿತಿ. ಕ್ಯಾನ್ಸರ್ ಮಾರಣಾಂತಿಕ ಕಾಯಿಲೆ. ಈ ಆಸ್ಪತ್ರೆಗೆ ಬರುವ ರೋಗಿ ಮತ್ತು ಸಂಬಂಧಿಕರ ಮಾನಸಿಕ ಸ್ಥಿತಿಯ (mental state) ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ (treatment) ಇಲ್ಲ ಅಂತೇನೂ ಇಲ್ಲ, ಖಂಡಿತವಾಗಿಯೂ ಇದೆ. ಆದರೆ ಚಿಕಿತ್ಸೆಗೆ ಪೂರಕವಾದ ವಾತಾವರಣ ಇಲ್ಲಿಲ್ಲ ಅಂತ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿರುವ ರೋಗಿಗಳ ಸಂಬಂಧಿಕರು ಹೇಳುತ್ತಾರೆ. ಎಲ್ಲವೂ ಕೆಟ್ಟದಾಗಿದೆ ಅಂತೇನೂ ಅವರು ಹೇಳುತ್ತಿಲ್ಲ. ಆದರೆ, ಏನೇನೆಲ್ಲ ಸುಧಾರಣೆ ಅಗಬೇಕು ಅನ್ನೋದನ್ನು ಅವರು ಬಹಳ ಚೆನ್ನಾಗಿ ವಿವರಿಸುತ್ತಿದ್ದಾರೆ. ಸಂಬಂಧಪಟ್ಟವರು, ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ಇತ್ತ ಗಮ ಹರಿಸಬೇಕು.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್