AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KG ಹಳ್ಳಿ-DJ ಹಳ್ಳಿ ಗಲಭೆ ಕೇಸ್​: ಮತ್ತೊಬ್ಬ ಕಿಂಗ್​ಪಿನ್ ಮುದಾಸಿರ್ ಅಹಮದ್ ಸಿಸಿಬಿ ವಶಕ್ಕೆ

[lazy-load-videos-and-sticky-control id=”7MmQoWHNn5A”] ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಮತ್ತೋರ್ವ ಕಿಂಗ್​ಪಿನ್ ಆಗಿದ್ದ ಮುದಾಸಿರ್ ಅಹಮದ್​ನನ್ನು ಬಂಧಿಸಿದ್ದಾರೆ. ಮುದಾಸಿರ್​ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಮುಜಮಿಲ್ ಪಾಷಾ ಜೊತೆ ಸೇರಿ ಗಲಭೆಗೆ ಸಂಚು ರೂಪಿಸಿದ್ದಲ್ಲದೆ, ಗಲಭೆಗೆ ಜನ ಸೇರಿಸಲು ಹಣದ ವ್ಯವಸ್ಥೆ ಸಹ ಮಾಡಿದ್ದ ಎನ್ನಲಾಗಿದೆ. ಮುದಾಸಿರ್ ಟೆರರಿಸ್ಟ್ ಗಳ ಜೊತೆ ಲಿಂಕ್ ಹೊಂದಿದ್ದಾರೆ ಎನ್ನಲಾಗಿದ್ದು, ಪ್ರಕರಣದ ನಂತರ ಮೊದಲು […]

KG ಹಳ್ಳಿ-DJ ಹಳ್ಳಿ ಗಲಭೆ ಕೇಸ್​: ಮತ್ತೊಬ್ಬ ಕಿಂಗ್​ಪಿನ್ ಮುದಾಸಿರ್ ಅಹಮದ್ ಸಿಸಿಬಿ ವಶಕ್ಕೆ
ಸಾಧು ಶ್ರೀನಾಥ್​
|

Updated on:Aug 23, 2020 | 6:52 PM

Share

[lazy-load-videos-and-sticky-control id=”7MmQoWHNn5A”]

ಬೆಂಗಳೂರು: ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಂತಹ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಮತ್ತೋರ್ವ ಕಿಂಗ್​ಪಿನ್ ಆಗಿದ್ದ ಮುದಾಸಿರ್ ಅಹಮದ್​ನನ್ನು ಬಂಧಿಸಿದ್ದಾರೆ.

ಮುದಾಸಿರ್​ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿದ್ದ ಮುಜಮಿಲ್ ಪಾಷಾ ಜೊತೆ ಸೇರಿ ಗಲಭೆಗೆ ಸಂಚು ರೂಪಿಸಿದ್ದಲ್ಲದೆ, ಗಲಭೆಗೆ ಜನ ಸೇರಿಸಲು ಹಣದ ವ್ಯವಸ್ಥೆ ಸಹ ಮಾಡಿದ್ದ ಎನ್ನಲಾಗಿದೆ.

ಮುದಾಸಿರ್ ಟೆರರಿಸ್ಟ್ ಗಳ ಜೊತೆ ಲಿಂಕ್ ಹೊಂದಿದ್ದಾರೆ ಎನ್ನಲಾಗಿದ್ದು, ಪ್ರಕರಣದ ನಂತರ ಮೊದಲು ಹೈದರಾಬಾದ್​ನಲ್ಲಿ ತಲೆಮರೆಸಿಕೊಂಡಿದ್ದ ಮುದಾಸಿರ್ ಅಹಮದ್​ಗಾಗಿ ಹುಡುಕಾಟ ನಡೆಸಿ ಸಿಸಿಬಿ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ.

ಇದಲ್ಲದೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದ ಪ್ರಮುಖ ಆರೋಪಿಗಳಾದ ನಯಿಂ ಹಾಗೂ ಫಿರ್ದೋಸ್​ನನ್ನ ಸಿಸಿಬಿ ತಂಡ ಬಂಧಿಸಿದೆ. ಮೊದಲಿಗೆ 20ಕ್ಕೂ ಹೆಚ್ಚು ಆರೋಪಿಗಳು ಮನೆಗೆ ನುಗ್ಗಿದ್ದು ಮನೆಯಲ್ಲಿದ್ದ ವಸ್ತುಗಳನ್ನ ಧ್ವಂಸಗೊಳಿಸಿ ಬೆಂಕಿ‌ ಹಚ್ಚಿದ್ದರು ಎಂದು ತಿಳಿದುಬಂದಿದೆ. ಉಳಿದ ಆರೋಪಿಗಳಿಗೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.

Published On - 5:49 pm, Sun, 23 August 20

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ