AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಸರಿಪಡಿಸೋದು ನಮ್ಮ ಅಜೆಂಡಾ ಎಂದ ಉದ್ಯಮಿ ಕಿರಣ್ ಮಜುಂದಾರ್ ಶಾ

ರಸ್ತೆ ಸರಿಪಡಿಸೋದು ನಮ್ಮ ಅಜೆಂಡಾ ಎಂದ ಉದ್ಯಮಿ ಕಿರಣ್ ಮಜುಂದಾರ್ ಶಾ

ಗಂಗಾಧರ​ ಬ. ಸಾಬೋಜಿ
|

Updated on:Oct 19, 2025 | 1:48 PM

Share

ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಕಿರಣ್ ಮಜುಂದಾರ್-ಶಾ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ತಮ್ಮ ಮಾತು ಸತ್ಯವಲ್ಲ ಎಂದಿರುವ ಅವರು, ಮೋಹನ್ ದಾಸ್ ಪೈ ಅವರೊಂದಿಗೆ ತಾವು ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳ ಅವಧಿಯಲ್ಲೂ ಬೆಂಗಳೂರಿನ ಹದಗೆಟ್ಟ ಮೂಲಸೌಕರ್ಯಗಳನ್ನು ಟೀಕಿಸಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 19: ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ ತೆರೆಯಲಿಲ್ಲ. ಅವರೊಂದಿಗೆ ಇವರು ಕೆಲವು ವೈಯಕ್ತಿಕ ಅಜೆಂಡಾ ಹೊದಿದ್ದಾರೆ ಎಂದಿದ್ದರು. ಈ ಬಗ್ಗೆ ತಿರುಗೇಟು ನೀಡಿರುವ ಉದ್ಯಮಿ ಕಿರಣ್ ಮಜೂಂದಾರ್ ಶಾ, ಡಿಕೆ ಶಿವಕುಮಾರ್​ ಮಾತು ಸತ್ಯವಲ್ಲ. ಪೈ ಮತ್ತು ನಾನು ಇಬ್ಬರೂ ಈ ಹಿಂದಿನಿಂದಲ್ಲೂ ಟೀಕಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Oct 19, 2025 01:47 PM