ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ

Updated on: Jun 12, 2025 | 6:50 PM

Karna Kannada serial: ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ನಟನೆಯ ‘ಕರ್ಣ’ ಧಾರಾವಾಹಿ ಕೆಲವೇ ದಿನಗಳಲ್ಲಿ ಪ್ರಸಾರ ಆರಂಭಿಸಲಿದೆ. ಪೌರಾಣಿಕ ಪಾತ್ರವಾದ ಕರ್ಣನನ್ನು ಸ್ಪೂರ್ತಿಯಾಗಿರಿಸಿಕೊಂಡು ಈ ಧಾರಾವಾಹಿಯ ನಾಯಕನ ಪಾತ್ರವನ್ನು ಹೆಣೆಯಲಾಗಿದೆ. ಅದ್ಧೂರಿಯಾಗಿ, ಕೌಟುಂಬಿಕ ಪ್ರೇಕ್ಷಕರ ಜೊತೆಗೆ ಯುವ ಪ್ರೇಕ್ಷಕರಿಗೂ ಇಷ್ಟವಾಗುವ ರೀತಿಯಲ್ಲಿ ಧಾರಾವಾಹಿಯ ನಿರ್ಮಾಣ ಮಾಡಲಾಗಿದೆ ಎಂದಿದೆ ತಂಡ.

ಕಿರಣ್ ರಾಜ್ (Kiran Raj), ಭವ್ಯಾ ಗೌಡ ಮತ್ತು ನಮ್ರತಾ ಗೌಡ ನಟನೆಯ ‘ಕರ್ಣ’ ಧಾರಾವಾಹಿ ಕೆಲವೇ ದಿನಗಳಲ್ಲಿ ಪ್ರಸಾರ ಆರಂಭಿಸಲಿದೆ. ಪೌರಾಣಿಕ ಪಾತ್ರವಾದ ಕರ್ಣನನ್ನು ಸ್ಪೂರ್ತಿಯಾಗಿರಿಸಿಕೊಂಡು ಈ ಧಾರಾವಾಹಿಯ ನಾಯಕನ ಪಾತ್ರವನ್ನು ಹೆಣೆಯಲಾಗಿದೆ. ಅದ್ಧೂರಿಯಾಗಿ, ಕೌಟುಂಬಿಕ ಪ್ರೇಕ್ಷಕರ ಜೊತೆಗೆ ಯುವ ಪ್ರೇಕ್ಷಕರಿಗೂ ಇಷ್ಟವಾಗುವ ರೀತಿಯಲ್ಲಿ ಧಾರಾವಾಹಿಯ ನಿರ್ಮಾಣ ಮಾಡಲಾಗಿದೆ ಎಂದಿದೆ ತಂಡ. ನಟ ಕಿರಣ್ ರಾಜ್ ಅವರು ‘ಕರ್ಣ’ ಧಾರಾವಾಹಿ ಬಗ್ಗೆ ಟಿವಿ9 ಜೊತೆಗೆ ಮಾತನಾಡುತ್ತಾ, ತಮ್ಮ ಜೀವನದ ಕರ್ಣ ಯಾರು ಎಂಬುದನ್ನು ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More