AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು

Video: ಹಿಮದಲ್ಲಿ ಸಿಲುಕಿದ್ದ ವಾಹನವನ್ನು ತಳ್ಳಲು ಸಹಾಯ ಮಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು

ನಯನಾ ರಾಜೀವ್
|

Updated on:Feb 18, 2026 | 7:45 AM

Share

ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ ಸೇರಿ ವಾಹನವನ್ನು ತಳ್ಳುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಖುದ್ದಾಗಿ ಅವರೇ ಹಂಚಿಕೊಂಡಿದ್ದಾರೆ.

ನವದೆಹಲಿ, ಫೆಬ್ರವರಿ 18: ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರೀ ಹಿಮಪಾತ ಸಂಭವಿಸಿದೆ, ಹಿಮದಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ತಳ್ಳಲು ಕೇಂದ್ರ ಸಚಿವ ಕಿರಣ್ ರಿಜಿಜು ಸಹಾಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶೋಂಗಟ್ಸರ್ ಸರೋವರ ಮತ್ತು ಪಿಟಿ ತ್ಸೋ ಪ್ರದೇಶದ ನಡುವೆ ಈ ಘಟನೆ ನಡೆದಿದ್ದು, ಭಾರಿ ಹಿಮಪಾತವು ಪ್ರಮುಖ ರಸ್ತೆ ತಡೆಗೆ ಕಾರಣವಾಯಿತು. ಹಿಮದಿಂದ ಆವೃತವಾದ ರಸ್ತೆಯಲ್ಲಿ ಸಿಲುಕಿಕೊಂಡಿದ್ದ ವಾಹನವನ್ನು ಸ್ಥಳಾಂತರಿಸಲು ಮತ್ತು ದಾರಿಯನ್ನು ತೆರವುಗೊಳಿಸಲು ಸ್ಥಳೀಯರು ಮತ್ತು ಕಾರ್ಮಿಕರೊಂದಿಗೆ ತಾವು ಕೂಡ ಸೇರಿ ವಾಹನವನ್ನು ತಳ್ಳುತ್ತಿರುವುದನ್ನು ಕಾಣಬಹುದು. ಈ ವಿಡಿಯೋವನ್ನು ಖುದ್ದಾಗಿ ಅವರೇ ಹಂಚಿಕೊಂಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 18, 2026 07:44 AM
Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More