ತುಪ್ಪ ಸರಬರಾಜಿಗೆ ಟಿಟಿಡಿ ನಡೆಸುವ ಟೆಂಡರ್ ಪ್ರಕ್ರಿಯೆಯಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಕೆಎಂಎಫ್ ಸ್ಪರ್ಧಿಸಲಾಗದು: ಎಂಕೆ ಜಗದೀಶ, ಎಂಡಿ-ಕೆಎಂಎಫ್

ಕೆಎಂಎಫ್ ವ್ಯವಹಾರಗಳಲ್ಲಿ ಸರ್ಕಾರಗಳ ಪಾತ್ರವೇನೂ ಇರೋದಿಲ್ಲ, ನಿರ್ಣಯಗಳನ್ನು ತೆಗೆದುಕೊಂಡ ಮೇಲೆ ಸರ್ಕಾರಗಳ ಸಮ್ಮತಿ ಪಡೆಯಲಾಗುವುದು ಎಂದು ಜಗದೀಶ್ ಹೇಳಿದರು.

ತುಪ್ಪ ಸರಬರಾಜಿಗೆ ಟಿಟಿಡಿ ನಡೆಸುವ ಟೆಂಡರ್ ಪ್ರಕ್ರಿಯೆಯಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಕೆಎಂಎಫ್ ಸ್ಪರ್ಧಿಸಲಾಗದು: ಎಂಕೆ ಜಗದೀಶ, ಎಂಡಿ-ಕೆಎಂಎಫ್
|

Updated on: Jul 31, 2023 | 7:05 PM

ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನಕ್ಕೆ (Tirupati Tirumala Devasthanam) ನಂದಿನಿ ತುಪ್ಪ ಸರಬರಾಜು ಮಾಡುವುದನ್ನು ನಿಲ್ಲಿಸಿರುವುದು ಮತ್ತು ನಾಳೆಯಿಂದ ನಂದಿನಿ ಹಾಲು (Nandini milk) ಮತ್ತು ಮೊಸರುಗಳ ಬೆಲೆ ಪ್ರತಿ ಲೀಟರ್ ಗೆ ರೂ.3 ಹೆಚ್ಚಾಗುವುದರ ನಡುವೆ ಯಾವುದೇ ಸಂಬಂಧವಿಲ್ಲ, ಯಾಕೆಂದರೆ ಟಿಟಿಡಿಗೆ ನಂದಿನಿ ತುಪ್ಪದ ಸರಬರಾಜು ನಿಲ್ಲಿಸಿ ಒಂದೂವರೆ ವರ್ಷ ಮೇಲಾಯಿತು ಎಂದು ಕರ್ನಾಟಕ ಮಿಲ್ಕ್ ಫೆಡರೇಶ್ (KMF) ವ್ಯವಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂಕೆ ಜಗದೀಶ (MK Jagadeesh) ಹೇಳಿದರು. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರನೊಂದಿಗೆ ಮಾತಾಡಿದ ಜಗದೀಶ್, ಸ್ಪರ್ಧಾತ್ಮಕ ಟೆಂಡರ್ ಪ್ರಕ್ರಿಯೆಯಲ್ಲಿ ಕೆಎಂಎಫ್ ಪಾಲ್ಗೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಕನಿಷ್ಟ ಬೆಲೆ ನಮೂದಿಸಿದವರಿಗೆ ಟೆಂಡರ್ ನೀಡಲಾಗುತ್ತದೆ, ರೈತರ ಹಿತಾಸಕ್ತಿ ಹಿನ್ನೆಲೆಯಲ್ಲಿ ಖಾಸಗಿ ಸಂಸ್ಥೆಗಳು ಕೋಟ್ ಮಾಡುವಷ್ಟು ಕಡಿಮೆ ಮೊತ್ತವನ್ನು ಕೆಎಂಎಫ್ ಕೋಟ್ ಮಾಡಲಾಗದು ಎಂದು ಜಗದೀಶ್ ಹೇಳಿದರು. ಕೆಎಂಎಫ್ ವ್ಯವಹಾರಗಳಲ್ಲಿ ಸರ್ಕಾರಗಳ ಪಾತ್ರವೇನೂ ಇರೋದಿಲ್ಲ ಎಂದು ಜಗದೀಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು