ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ರಾಜಣ್ಣ ಮಹತ್ವದ ಘೋಷಣೆ

Edited By:

Updated on: Dec 06, 2025 | 3:16 PM

ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಕೆ.ಎನ್​.ರಾಜಣ್ಣ, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಯಾರು ನನ್ನ ಪರವಾಗಿ ಹೋರಾಟ ಮಾಡುತ್ತಾರೆ ಅವರಿಗೆ ನಾನು ಚಿರಖುಣಿ. ನನಗೆ ಅಧಿಕಾರದ ದಾಹ ಇಲ್ಲ ಎಂದಿದ್ದಾರೆ.

ತುಮಕೂರು, ಡಿಸೆಂಬರ್​ 06: ಮುಂದಿನ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು  ಕಾಂಗ್ರೆಸ್ ಶಾಸಕ ಕೆ.ಎನ್​.ರಾಜಣ್ಣ ಹೇಳಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯ ನಿವೃತ್ತಿ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಸಹಕಾರ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರ ವಿಧಾನಸಭಾ ಚುನಾವಣೆಗೆ ಸ್ವರ್ಧಿಸುವುದಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us