‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್ ಬಗ್ಗೆ ಕೆ.ಎನ್.ರಾಜಣ್ಣ ಮಾತು
ಕಿಚ್ಚ ಸುದೀಪ್ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ.
ಕಿಚ್ಚ ಸುದೀಪ್ (Sudeep) ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಅವರು ಸ್ಟಾರ್ ಪ್ರಚಾರಕರಾಗಿ ಎಂಟ್ರಿ ಕೊಟ್ಟ ಹೊರತಾಗಿಯೂ ಬಿಜೆಪಿಗೆ ಹೆಚ್ಚಿನ ಲಾಭ ಆಗಿಲ್ಲ. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ. ‘ರಾಜ್ಕುಮಾರ್ (Rajkumar) ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ಆದರೆ, ಅವರು ರಾಜಕೀಯದಿಂದ ದೂರ ಉಳಿದರು. ಇದಕ್ಕೆ ಅವರನ್ನು ದೇವತಾಮನುಷ್ಯ ಎನಿಸಿಕೊಂಡರು. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’ ಎಂದರು ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

