‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್​ ಬಗ್ಗೆ ಕೆ.ಎನ್.ರಾಜಣ್ಣ ಮಾತು

ಕಿಚ್ಚ ಸುದೀಪ್ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ.

‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್​ ಬಗ್ಗೆ ಕೆ.ಎನ್.ರಾಜಣ್ಣ ಮಾತು
|

Updated on: Jun 19, 2023 | 8:18 AM

ಕಿಚ್ಚ ಸುದೀಪ್ (Sudeep) ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಅವರು ಸ್ಟಾರ್ ಪ್ರಚಾರಕರಾಗಿ ಎಂಟ್ರಿ ಕೊಟ್ಟ ಹೊರತಾಗಿಯೂ ಬಿಜೆಪಿಗೆ ಹೆಚ್ಚಿನ ಲಾಭ ಆಗಿಲ್ಲ. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ. ‘ರಾಜ್​ಕುಮಾರ್ (Rajkumar) ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ಆದರೆ, ಅವರು ರಾಜಕೀಯದಿಂದ ದೂರ ಉಳಿದರು. ಇದಕ್ಕೆ ಅವರನ್ನು ದೇವತಾಮನುಷ್ಯ ಎನಿಸಿಕೊಂಡರು. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​