‘ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’; ಕಿಚ್ಚ ಸುದೀಪ್ ಬಗ್ಗೆ ಕೆ.ಎನ್.ರಾಜಣ್ಣ ಮಾತು
ಕಿಚ್ಚ ಸುದೀಪ್ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ.
ಕಿಚ್ಚ ಸುದೀಪ್ (Sudeep) ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಅವರು ಸ್ಟಾರ್ ಪ್ರಚಾರಕರಾಗಿ ಎಂಟ್ರಿ ಕೊಟ್ಟ ಹೊರತಾಗಿಯೂ ಬಿಜೆಪಿಗೆ ಹೆಚ್ಚಿನ ಲಾಭ ಆಗಿಲ್ಲ. ಈಗ ಸುದೀಪ್ ಬಗ್ಗೆ ಸಚಿವ, ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿದ್ದಾರೆ. ‘ರಾಜ್ಕುಮಾರ್ (Rajkumar) ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ಆದರೆ, ಅವರು ರಾಜಕೀಯದಿಂದ ದೂರ ಉಳಿದರು. ಇದಕ್ಕೆ ಅವರನ್ನು ದೇವತಾಮನುಷ್ಯ ಎನಿಸಿಕೊಂಡರು. ಸಿನಿಮಾ ನಟರು ರಾಜಕೀಯಕ್ಕೆ ಬಂದರೆ ಗೌರವ ಕಡಿಮೆಯಾಗುತ್ತದೆ’ ಎಂದರು ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

