AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಕಾರ್ತಿಕ ಮಾಸದಲ್ಲಿ ನದಿ ಸ್ನಾನ ಮಾಡುವುದರ ಮಹತ್ವ ತಿಳಿಯಿರಿ

Daily Devotional: ಕಾರ್ತಿಕ ಮಾಸದಲ್ಲಿ ನದಿ ಸ್ನಾನ ಮಾಡುವುದರ ಮಹತ್ವ ತಿಳಿಯಿರಿ

ವಿವೇಕ ಬಿರಾದಾರ
|

Updated on:Nov 04, 2024 | 7:36 AM

ಹಿಂದೂ ಧರ್ಮದಲ್ಲಿ ನದಿಗಳಿಗೆ ಮಹತ್ವದ ಸ್ಥಾನವಿದೆ. ಗಂಗಾ, ಯಮುನಾ, ಸರಸ್ವತಿ, ಗೋದಾವರಿ ಮತ್ತು ಕೃಷ್ಣನನ್ನು ದೇವರ ಅವತಾರವೆಂದು ಪೂಜಿಸಲಾಗುತ್ತದೆ. ಕಾರ್ತಿಕ ಮಾಸದಲ್ಲಿ ನದಿಯಲ್ಲಿ ಸ್ನಾನ ಮಾಡಿದರೆ ಏನು ಲಾಭವಾಗುತ್ತದೆ ಮತ್ತು ಮಹತ್ವವೇನು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಹಿಂದೂ ಧರ್ಮದಲ್ಲಿ ನದಿಗಳಿಗೆ ಮಹತ್ವದ ಸ್ಥಾನವಿದೆ. ಗಂಗಾ, ಯಮುನಾ, ಸರಸ್ವತಿ, ಗೋದಾವರಿ ಮತ್ತು ಕೃಷ್ಣೆಯನ್ನು ದೇವರ ಅವತಾರವೆಂದು ಪೂಜಿಸಲಾಗುತ್ತದೆ. ತಾಯಿಯಂತೆ ಭಾವಿಸಿ ಗೌರವಿಸುತ್ತಾರೆ. ಪ್ರಾಚೀನ ಕಾಲದಿಂದಲೂ ನದಿಗಳು ಅತ್ಯಂತ ಪವಿತ್ರವೆಂದು ಪರಿಗಣಿಸಲ್ಪಟ್ಟಿವೆ ಮತ್ತು ಜನರ ಪಾಪಗಳನ್ನು ತೊಡೆದುಹಾಕಲು ಮಹಾನ್ ಶಕ್ತಿಯನ್ನು ಹೊಂದಿವೆ. ನದಿಯಲ್ಲಿ ಸ್ನಾನ ಮಾಡಿದರೆ ಪಾಪ ಪರಿಹಾರವಾಗುತ್ತದೆ ಎಂಬುದು ಹಿರಿಯರ ನಂಬಿಕೆ. ಅದಕ್ಕೆ, ಗಂಗಾ ಸ್ನಾನ ತುಂಗಾ ಪಾನ ಎಂದು ಹೇಳುತ್ತಾರೆ. ನದಿಯ ಸ್ನಾನವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ತರುತ್ತದೆ ಮತ್ತು ಪಾಪಗಳನ್ನು ತೊಳೆಯುತ್ತದೆ ಎಂದು ನಂಬಲಾಗಿದೆ. ಕಾರ್ತಿಕ ಮಾಸದಲ್ಲಿ ನದಿಯಲ್ಲಿ ಸ್ನಾನ ಮಾಡಿದರೆ ಏನು ಲಾಭವಾಗಲಿದೆ ಮತ್ತು ಮಹತ್ವವೇನು ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

Published on: Nov 04, 2024 07:06 AM