AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧಪೂಜೆ ದಿನದಂದು ಯಾವೆಲ್ಲಾ ರಾಶಿಯವರು ಎಚ್ಚರ ವಹಿಸಬೇಕು ತಿಳಿಯಿರಿ

ಆಯುಧಪೂಜೆ ದಿನದಂದು ಯಾವೆಲ್ಲಾ ರಾಶಿಯವರು ಎಚ್ಚರ ವಹಿಸಬೇಕು ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on:Oct 01, 2025 | 6:54 AM

Share

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಆಯುಧ ಪೂಜೆ, ನವರಾತ್ರಿಯ ಕೊನೆಯ ದಿನ. ಪ್ರತಿಯೊಂದು ರಾಶಿಗಳಿಗೆ ಅನುಗುಣವಾಗಿ ಅದೃಷ್ಟ ಸಂಖ್ಯೆ ಮತ್ತು ಪಠಿಸಬೇಕಾದ ಶುಭ ಮಂತ್ರವನ್ನು ತಿಳಿಸಿಕೊಡಲಾಗಿದೆ ವಿಡಿಯೋ ನೋಡಿ.

ಬೆಂಗಳೂರು, ಅಕ್ಟೋಬರ್​ 01: ನವರಾತ್ರಿಯ ಕೊನೆಯ ದಿನವಾದ ಇಂದು ಆಯುಧ ಪೂಜೆ ಮಾಡಲಾಗುತ್ತದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗಳ ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.

 

Published on: Oct 01, 2025 06:53 AM