AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧಪೂಜೆ ದಿನದಂದು ಯಾವೆಲ್ಲಾ ರಾಶಿಯವರು ಎಚ್ಚರ ವಹಿಸಬೇಕು ತಿಳಿಯಿರಿ

ಆಯುಧಪೂಜೆ ದಿನದಂದು ಯಾವೆಲ್ಲಾ ರಾಶಿಯವರು ಎಚ್ಚರ ವಹಿಸಬೇಕು ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on:Oct 01, 2025 | 6:54 AM

Share

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಆಯುಧ ಪೂಜೆ, ನವರಾತ್ರಿಯ ಕೊನೆಯ ದಿನ. ಪ್ರತಿಯೊಂದು ರಾಶಿಗಳಿಗೆ ಅನುಗುಣವಾಗಿ ಅದೃಷ್ಟ ಸಂಖ್ಯೆ ಮತ್ತು ಪಠಿಸಬೇಕಾದ ಶುಭ ಮಂತ್ರವನ್ನು ತಿಳಿಸಿಕೊಡಲಾಗಿದೆ ವಿಡಿಯೋ ನೋಡಿ.

ಬೆಂಗಳೂರು, ಅಕ್ಟೋಬರ್​ 01: ನವರಾತ್ರಿಯ ಕೊನೆಯ ದಿನವಾದ ಇಂದು ಆಯುಧ ಪೂಜೆ ಮಾಡಲಾಗುತ್ತದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗಳ ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.

 

Published on: Oct 01, 2025 06:53 AM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More